Facebook Twitter Instagram YouTube
    ಕನ್ನಡ English తెలుగు
    Wednesday, October 4
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    ಗಣೇಶೋತ್ಸವ, ಹುಬ್ಬಳ್ಳಿ ಈದ್ಗಾ ಮೈದಾನಕ್ಕೆ ಪೊಲೀಸ್ ಬಿಗಿ ಭದ್ರತೆ

    Author AINBy Author AINSeptember 18, 2023
    Share
    Facebook Twitter LinkedIn Pinterest Email

    ಹುಬ್ಬಳ್ಳಿ;– ವಾಣಿಜ್ಯನಗರಿ ಹುಬ್ಬಳ್ಳಿಯ ರಾಣಿ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದ ಬೆನ್ನಲ್ಲೇ ಸೋಮವಾರ ಭಾರೀ ಪೊಲೀಸ್ ಭದ್ರತೆ ನಡುವೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಇನ್ನೊಂದು ಕಡೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ವ್ಯಾಪಾಕ ಪೊಲೀಸ್ ಭದ್ರತೆ ನಿಯೋಜನೆ ಮಾಡಿದ್ದು ಇಂದು ನಗರದ ಪ್ರಮುಖ ಬೀದಿಗಳಲ್ಲಿ ಸುಮಾರು 5000 ಸಾವಿರಾರು ಪೊಲೀಸರು ಪಥಸಂಚನ ನಡೆಸಲಾಯಿತು

    ನಾಲ್ಕು ಸಂಘಟನೆಗಳಲ್ಲಿ ಒಂದಕ್ಕೆ ಮೂರು ದಿನ ಗಣೇಶೋತ್ಸವ ಆಚರಣೆ ಮಾಡಲು ಮಾತ್ರ ಅನುಮತಿ ನೀಡಲಾಗಿದ್ದು, ಉಳಿದ ದಿನಗಳಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಗಣೇಶ ಚತುರ್ಥಿ ಆಚರಣೆ ಮಾಡಲಾಗುತ್ತಿದೆ. ಇನ್ನೊಂದೆಡೆ ಈ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸಾಕಷ್ಟು ಬೆಳವಣಿಗೆ ಸಹ ನಡೆಯುತಿದ್ದು, ಹುಬ್ಬಳ್ಳಿ ಅಂಜುಮನ್ ಇಸ್ಲಾಂ ಸಮಿತಿ ಕಾನೂನು ಹೋರಾಟಕ್ಕೆ ಸಹ ಪ್ಲಾನ್ ಮಾಡಿ ಹಿನ್ನಲೆಯಲ್ಲಿ ಈ ಸಲ ಅತ್ಯಂತ ಸೂಕ್ಷ್ಮವಾದ ವಾತಾವರಣ ಇದೆ.. ಈ ಎಲ್ಲ ಬೆಳವಣಿಗೆಗಳ ನಡುವೆ ಮೈದಾನಕ್ಕೆ ಭಾರೀ ಬಿಗಿ ಪೊಲೀಸ್ ಭದ್ರತೆಯನ್ನು ನೀಡಲಾಗಿದೆ.

    Demo

    ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಒಂದು ಕಡೆ 1500 ಕ್ಕೋ ಹೆಚ್ಚು ಪೊಲೀಸ್ ಸಿಬ್ಬಂದಿ ಸೇರಿದಂತೆ ಕೆಎಸ್ಆರ್‌ಪಿ ತುಕಡಿಯನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ವತಃ‌ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಉಸ್ತುವಾರಿ ವಹಿಸಿದ್ದು ಇದೇ ವೇಳೆ ಸುಮಾರು 5000 ಪೊಲೀಸ್ ಸಿಬ್ಬಂದಿ, ಹಿರಿಯ ಪೊಲೀಸ್ ಅಧಿಕಾರಿಗಳು, ಆರ್ ಐಎಫ್, ಸಿಎಎಫ್ ಕೆಎಸ್ ಆರ್ ಪಿ ತುಕುಡಿ, ಸಿಆರ್ ತಂಡಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ ಎಂದರು

    Demo
    Share. Facebook Twitter LinkedIn Email WhatsApp

    Related Posts

    Zameer Ahmed: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುವುದನ್ನು ಯಾರೂ ತಪ್ಪಿಸಲಾಗದು: ಸಚಿವ ಜಮೀರ್ ಅಹ್ಮದ್

    October 4, 2023

    28 ವರ್ಷದ ಬಳಿಕ ಸ್ನೇಹ ಸಮ್ಮಿಲನ ಸಂಭ್ರಮ

    October 4, 2023

    ಹಾಲಶ್ರೀಯಿಂದ ಟಿಕೆಟ್ ವಂಚನೆ ಪ್ರಕರಣ: ಮುಂಡರಗಿ ಪೊಲೀಸರಿಂದ ತೀವ್ರ ವಿಚಾರಣೆ

    October 4, 2023

    ಕುಟುಂಬಗಳು ಸದೃಢವಾದರೆ ಮಾತ್ರ ದೇಶವೂ ಅಭಿವೃದ್ಧಿಯಾಗುತ್ತದೆ: ಡಾ.ಬಿ.ಎನ್.ನಂದಿನಿ

    October 4, 2023

    Mysore: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಧರಣಿ

    October 4, 2023

    Santosh Lad: ಕಾಂಗ್ರೆಸ್ ಹುಟ್ಟಿನಿಂದ ಎಲ್ಲರಿಗೂ ಸಮಪಾಲು, ಸಮಬಾಳು ತತ್ವವಿದೆ: ಸಂತೋಷ್​ ಲಾಡ್​

    October 4, 2023

    Cauvery Protest: ಮಂಡ್ಯದಲ್ಲಿ ಮುಂದುವರಿದ ಕಾವೇರಿ ಹೋರಾಟ

    October 4, 2023

    ಶಿಕ್ಷಕ ವೃತ್ತಿ ಬಿಟ್ಟು ಪರಿಸರದ ಜಾಗೃತಿ ಮೂಡಿಸುತ್ತಿರುವ ಯುವಕ: ಅಯೋಧ್ಯೆಯಿಂದ ಆರಂಭವಾಗಿದೆ ಯಾತ್ರೆ

    October 4, 2023

    CM Siddaramaiah: ಜಾತಿಗಣತಿ ವರದಿ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ತಿಳಿಸಲಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    October 4, 2023

    ವಾಣಿಜ್ಯ ಚಟುವಟಿಕೆ ಬಂದ್ ಹಿನ್ನೆಲೆ: ಸಂತ್ರಸ್ತರು, ನಿವಾಸಿಗಳಿಂದ ಸಿಎಂ ಭೇಟಿ

    October 4, 2023

    Basanagowda Yatnal: ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಇಳಿಸಲು ಡಿಕೆ ಷಡ್ಯಂತ್ರ ಮಾಡ್ತಿದ್ದಾರೆ: ಯತ್ನಾಳ್​

    October 4, 2023

    Vijayanagar: ಮಹಿಳೆಯ ಕತ್ತಿನಿಂದ ಸರ ದೋಚಿ ಪರಾರಿಯಾಗಿದ್ದ ಇಬ್ಬರು ಖದೀಮರ ಬಂಧನ..!

    October 4, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.