ಭೀಕರ ಮಳೆ ಆರ್ಭಟ.. ಗಂಗಾವಳಿ ನದಿ ಸೇತುವೆ ಮುಳುಗಡೆ. ಅಪಾಯಕ್ಕೆ ಆಹ್ವಾನ!

ಕಾರವಾರ:- ಜೋರು ಮಳೆ ಹಿನ್ನೆಲೆ ಜಿಲ್ಲೆಯ ಯಲ್ಲಾಪುರ ತಾಲೂಕಿನ ಇಡಗುಂದಿ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ. ಕಳೆದ ಮೂರು ವರ್ಷಗಳ ಹಿಂದೆ ಗ್ರಾಮಸ್ಥರ ಒತ್ತಾಯದ ಮೇರೆಗೆ ನಿರ್ಮಿಸಿರುವ ಸೇತುವೆ ಸದ್ಯ ಮುಳುಗುಡೆಯಾಗಿದ್ದು ಐದಕ್ಕೂ ಹೆಚ್ಚು ಗ್ರಾಮಗಳ ಜನರು ಪ್ರಾಣ ಭಯದಲ್ಲೇ ಸಂಚರಿಸುವಂತಾಗಿದೆ. Narendra Modi: ಲೋಕಸಭೆಯಲ್ಲಿ ಇಂದು ‘ನಮೋ’ ಭಾಷಣ.. !. ಗಂಗಾವಳಿ ನದಿಗೆ ಹೊಂದಿಕೊಂಡಿರುವ ಕಾಡಂಚಿನ ಗ್ರಾಮಗಳಾದ ಗುಳ್ಳಾಪುರ, ಕಲ್ಲೆಶ್ವರ, ಹಳವಳ್ಳಿ ಪಣಸಗುಳಿ, ಶೇವ್ ಕಾರ್ ಹಾಗೂ ಕೈಗಡಿ, ಸೇರಿದಂತೆ ಒಟ್ಟು ಆರು ಗ್ರಾಮಗಳಲ್ಲಿ ಸೂಕ್ತ ಮೂಲ ಸೌಕರ್ಯ … Continue reading ಭೀಕರ ಮಳೆ ಆರ್ಭಟ.. ಗಂಗಾವಳಿ ನದಿ ಸೇತುವೆ ಮುಳುಗಡೆ. ಅಪಾಯಕ್ಕೆ ಆಹ್ವಾನ!