ಮುಳುಗಡೆಯತ್ತ ಗಂಗಾವತಿ-ಕಂಪ್ಲಿ ಸೇತುವೆ: ಜನ, ವಾಹನ ಸಂಚಾರ ನಿಷೇಧ

ಕಂಪ್ಲಿ:- ತುಂಗಭದ್ರಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಕಾರಣ ತಾಲೂಕಿನ ಗಂಗಾವತಿ-ಕಂಪ್ಲಿ ಸಂಪರ್ಕ ಸೇತುವೆ ಮುಳುಗಡೆಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಜನ ಮತ್ತು ವಾಹನ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಗದಗ:- ಕಾರ್ಗಿಲ್ ವಿಜಯೋತ್ಸವ ಹಿನ್ನೆಲೆ, ಪಂಜಿನ ಮೆರವಣಿಗೆ! ತುಂಗಭದ್ರಾ ಜಲಾಶಯದಲ್ಲಿ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದಲ್ಲಿ ನದಿಗೆ ನೀರು ಹರಿಬಿಡಲಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಚಿಕ್ಕಜಂತಕಲ್ ಬಳಿ ಇರುವ ಗಂಗಾವತಿ-ಕಂಪ್ಲಿ ಸೇತುವೆಯು ಮುಳುಗಡೆ ಹಂತದಲ್ಲಿರುವುದರಿಂದ ತಹಶೀಲ್ದಾರ್ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಶಿಫಾರಸಿನ ಮೇರೆಗೆ … Continue reading ಮುಳುಗಡೆಯತ್ತ ಗಂಗಾವತಿ-ಕಂಪ್ಲಿ ಸೇತುವೆ: ಜನ, ವಾಹನ ಸಂಚಾರ ನಿಷೇಧ