ಮೈಸೂರು: ಗ್ಯಾಸ್ ಟ್ಯಾಂಕರ್ ಡಿಕ್ಕಿ ಯಾಗಿ ಬೈಕ್ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಕೊನೆಯುಸಿರೆಳೆದ ದಾರುಣ ಘಟನೆ ಮೈಸೂರು ನಗರದ ಕೂರ್ಗಳ್ಳಿ ಬಳಿಯ ರಿಂಗ್ ರಸ್ತೆಯಲ್ಲಿ ನಡೆದಿದೆ.
ಬೆನ್ನು ನೋವು ಪ್ರಾಣ ಹಿಂಡುತ್ತಿದೆಯೇ..? ಇಲ್ಲಿದೆ ನೋಡಿ ಮುಕ್ತಿ ಹೊಂದಲು ಪರಿಹಾರ
ಬೈಕ್ನಲ್ಲಿ ತೆರಳುತ್ತಿದ್ದ ದಂಪತಿ ಚಂದ್ರು, ಪ್ರೇಮಾ ಮೃತರು. ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದ ರಭಸಕ್ಕೆ ದಂಪತಿ ದೇಹ ಛಿದ್ರವಾಗಿದ್ದು, ಸ್ಥಳಕ್ಕೆ ವಿ.ವಿ.ಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.