ಹಾಸನದಲ್ಲಿ ಗೆಲ್ತಾರಾ ಪೆನ್ ಡ್ರೈವ್ ಕಿಂಗ್.. ಚುನಾವಣೋತ್ತರ ಸಮೀಕ್ಷೆ ಹೇಳಿದ್ದೇನು!?

ಬೆಂಗಳೂರು/ಹಾಸನ:- ಪ್ರಜ್ವಲ್ ರೇವಣ್ಣ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಇಂಡಿಯಾ ಟುಡೆ- ಆಕ್ಸಿಸ್ ಮೈ ಇಂಡಿಯಾ ಚುನಾವಣೋತ್ತರ ಸಮೀಕ್ಷೆ ತಿಳಿಸಿದೆ. ಜೂ.7ರಂದು ತಪ್ಪದೇ ಕೋರ್ಟ್‌ಗೆ ಹಾಜರಾಗಲು ರಾಹುಲ್​ ಗಾಂಧಿಗೆ ಖಡಕ್ ಸೂಚನೆ…! ಲೋಕಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದ್ದು, ಇಡೀ ದೇಶದಲ್ಲಿ ಸದ್ದು ಮಾಡಿದ ಹಾಸನ ಕ್ಷೇತ್ರದ ಸಮೀಕ್ಷೆಯ ಬಹಿರಂಗಗೊಂಡಿದೆ. ಹಾಸನ ಕ್ಷೇತ್ರದಲ್ಲಿ ಭಾರೀ ಸಂಚಲನ ಉಂಟುಮಾಡಿದ್ದ ಪೆನ್‌ಡ್ರೈವ್ ಲೈಂಗಿಕ ಹಗರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಭಾರೀ ಆಕ್ರೋಶ ಭುಗಿಲೆದ್ದಿತ್ತು. ಅಲ್ಲದೇ, ಜನಾಕ್ರೋಶ ವ್ಯಕ್ತವಾಗಿತ್ತು. ಈ … Continue reading ಹಾಸನದಲ್ಲಿ ಗೆಲ್ತಾರಾ ಪೆನ್ ಡ್ರೈವ್ ಕಿಂಗ್.. ಚುನಾವಣೋತ್ತರ ಸಮೀಕ್ಷೆ ಹೇಳಿದ್ದೇನು!?