‘ನಿಮ್ಮ ಧರ್ಮದಲ್ಲೇ 5 ಮದುವೆ ಮಾಡಿಕೊಳ್ಳಿ; ಹಿಂದೂ ಹುಡುಗಿ ಥಂಟೆಗೆ ಬರಬೇಡಿ: ನಟ ಪ್ರಥಮ್

ಹುಬ್ಬಳಿಯ ಯುವತಿ ನೇಹಾ ಹಿರೇಮಠ್ ಕೊಲೆಗೆ ಅನೇಕರು ಕಂಬನಿ ಮಿಡಿದಿದ್ದಾರೆ. ಈಗಾಗ್ಲೆ ಚಂದನವನದ ಸ್ಟಾರ್ಸ್ ಗಳು ಘಟನೆಯ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ಕನ್ನಡ ಚಿತ್ರರಂಗದ ನಟ ಪ್ರಥಮ್​ ನೇಹಾ ತಂದೆ-ತಾಯಿಯನ್ನು ಭೇಟಿ ಮಾಡಿದ್ದಾರೆ. ನೇಹಾ ಪೋಷಕರನ್ನು ಭೇಟಿಯಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಪ್ರಥಮ್, ‘ಕಲಾವಿದರು ಎಲೆಕ್ಷನ್​ ಪ್ರಚಾರಕ್ಕೆ ಬರುತ್ತಾರೆ. ಇಂಥ ಘಟನೆ ಆದಾಗ ಯಾರೂ ಬರಲ್ಲ. ಅಂಥ ಕಲಾವಿದರನ್ನು ತಲೆ ಮೇಲೆ ಇಟ್ಟುಕೊಂಡು ಮೆರೆಸಬೇಡಿ. ನೇಹಾ ಹಿರೇಮಠ್​ ನಿಧನದಿಂದ ಚಿತ್ರರಂಗದ ಎಲ್ಲರಿಗೂ ನೋವಾಗಿದೆ. ಪ್ರಹ್ಲಾದ್​ ಜೋಶಿ ಅವರೇ … Continue reading ‘ನಿಮ್ಮ ಧರ್ಮದಲ್ಲೇ 5 ಮದುವೆ ಮಾಡಿಕೊಳ್ಳಿ; ಹಿಂದೂ ಹುಡುಗಿ ಥಂಟೆಗೆ ಬರಬೇಡಿ: ನಟ ಪ್ರಥಮ್