ಮನೆ ಕುಸಿದು ಬಾಲಕಿ ಸಾವು: ಹುಬ್ಬಳ್ಳಿಯಲ್ಲಿ ಮನಕಲಕುವ ಘಟನೆ!
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಕುಂದಗೋಳ ಪಟ್ಟಣದ ಸಾದಗೇರಿ ಓಣಿಯಲ್ಲಿನ ಮನೆಯೊಂದು ಕುಸಿದ ಪರಿಣಾಮ ಆಟವಾಡಲು ತೆರಳಿದ್ದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ ಅಮೃತಾ ಗದಿಗೆಪ್ಪ ಮೆಣಸಗೊಂಡ (5) ಮೃತಪಟ್ಟ ಬಾಲಕಿಯಾಗಿದ್ದಾಳೆ. ವಾಲ್ಮೀಕಿ ಹಗರಣ ಪ್ರಕರಣ: ಆರೋಪಿಯನ್ನು ಇಡಿ ಕಸ್ಟಡಿಗೆ ನೀಡುವಂತೆ ಹೈಕೋರ್ಟ್ ಆದೇಶ! ನಾಗರ ಪಂಚಮಿಯಂದು ಆಟವಾಡುವ ಸಲುವಾಗಿ ಬಾಲಕಿಯು ಪಕ್ಕದ ರಾಮಣ್ಣ ಕಾಳಪ್ಪ ಅರ್ಕಸಾಲಿ ಎಂಬುವವರ ಮನೆಗೆ ತೆರಳಿದ್ದಳು. ಇದೇ ಸಮಯ ಮಣ್ಣಿನ ಮೇಲ್ಚಾವಣಿ ಕುಸಿದ ಪರಿಣಾಮ ಬಾಲಕಿ ಅವಶೇಷಗಳಡಿ ಸಿಕ್ಕಿ ಹಾಕಿಕೊಂಡಿದ್ದಾಳೆ. ಈ ವೇಳೆ … Continue reading ಮನೆ ಕುಸಿದು ಬಾಲಕಿ ಸಾವು: ಹುಬ್ಬಳ್ಳಿಯಲ್ಲಿ ಮನಕಲಕುವ ಘಟನೆ!
Copy and paste this URL into your WordPress site to embed
Copy and paste this code into your site to embed