ಸ್ಥಳೀಯ ಆಟಗಾರರಿಗೆ ಅವಕಾಶ ನೀಡಿ: RCB ಗೆ ರಾಜ್ಯ ಸರ್ಕಾರದ ಒತ್ತಡ!
ತಂಡದಲ್ಲಿ ಸ್ಥಳೀಯ ಆಟಗಾರರಿಗೆ ಅವಕಾಶ ನೀಡುವಂತೆ RCB ಗೆ ರಾಜ್ಯ ಸರ್ಕಾರ ಒತ್ತಡ ಹಾಕುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ. ಶಿಡ್ಲಘಟ್ಟ: ಪಕ್ಷಕ್ಕಿಂತಲೂ ಅಭಿವೃದ್ಧಿ ಮುಖ್ಯ; ಆಂಜಿನಪ್ಪ (ಪುಟ್ಟು)! ವರದಿಯ ಪ್ರಕಾರ, ರಾಜ್ಯ ಸರ್ಕಾರ ಸ್ಥಳೀಯ ಆಟಗಾರರಿಗೆ ಅವಕಾಶ ನೀಡುವಂತೆ RCB ಮೇಲೆ ಒತ್ತಡ ಹೇರಿದೆಯಂತೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕನ್ನಡಿಗರಿಗೆ ಅವಕಾಶ ನೀಡುತ್ತಿಲ್ಲ ಎಂಬ ಟೀಕೆಗಳು ಕಳೆದ ಕೆಲ ವರ್ಷಗಳಿಂದ ಕೇಳಿ ಬರುತ್ತಿದೆ. ಇದಾಗ್ಯೂ ಸ್ಥಳೀಯ ಆಟಗಾರರಿಗೆ ಆರ್ಸಿಬಿ ಮಣೆ ಹಾಕಿದ್ದು ತುಂಬಾ ವಿರಳ. … Continue reading ಸ್ಥಳೀಯ ಆಟಗಾರರಿಗೆ ಅವಕಾಶ ನೀಡಿ: RCB ಗೆ ರಾಜ್ಯ ಸರ್ಕಾರದ ಒತ್ತಡ!
Copy and paste this URL into your WordPress site to embed
Copy and paste this code into your site to embed