ಪ್ರಧಾನಿಗೆ ಬಹುಮತ ಸಿಗದಿರುವುದು ಸಂತಸ ತಂದಿದೆ – ಮಮತಾ ಬ್ಯಾನರ್ಜಿ

ಕೋಲ್ಕತ್ತ:- ಪ್ರಧಾನಿಗೆ ಬಹುಮತ ಸಿಗದಿರುವುದು ಸಂತಸ ತಂದಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಮಂಜುನಾಥ್ ನೋಡಿ ಜನರು ಮತ ಹಾಕಿದ್ದಾರಷ್ಟೆ, ಬಿಜೆಪಿಗಲ್ಲ – ಡಿಕೆ ಶಿವಕುಮಾರ್! ಈ ಸಂಬಂಧ ಮಾತನಾಡಿದ ಅವರು,ಪ್ರಧಾನಿ ನರೇಂದ್ರ ಮೋದಿ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಕರೆ ನೀಡಿದ್ದಾರೆ. ಜನಾದೇಶಕ್ಕಾಗಿ ಪಶ್ಚಿಮ ಬಂಗಾಳದ ಜನತೆಗೆ ಧನ್ಯವಾದ ಅರ್ಪಿಸಿದ ಮಮತಾ, ಮೋದಿ ಅವರು ಎಲ್ಲ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದ್ದಾರೆ ಎಂಬುದನ್ನು ಈ ಫಲಿತಾಂಶಗಳು ತೋರಿಸಿವೆ. ಅವರು ತಕ್ಷಣವೇ ರಾಜೀನಾಮೆ ನೀಡಬೇಕು. ಈ ಬಾರಿ ಬಹಳಷ್ಟು ಜನ … Continue reading ಪ್ರಧಾನಿಗೆ ಬಹುಮತ ಸಿಗದಿರುವುದು ಸಂತಸ ತಂದಿದೆ – ಮಮತಾ ಬ್ಯಾನರ್ಜಿ