ಈಜಲು ತೆರಳಲು ಹೋಗಿ ದುರ್ಘಟನೆ: ನೀರಲ್ಲಿ ಮುಳುಗಿ ಮೂವರು ಮಕ್ಕಳು ಸಾವು!

ವಿಜಯನಗರ: ಈಜಲು ತೆರಳಿದ್ದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟ ಘಟನೆ ಸಮೀಪ ಕುಮತಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. Hubballi: ಚುನಾವಣೋತ್ತರ ಸಮೀಕ್ಷೆ ಬಗ್ಗೆ ನನಗೆ ಯಾವುದೇ ನಂಬಿಕೆ ಇಲ್ಲ- ಡಿ ಕೆ ಶಿವಕುಮಾರ್! ಗ್ರಾಮದ ಸಾಗರ್ (14), ಗುರು (14), ವಿನಯ್ ( 11) ಮೃತ ದುರ್ದೈವಿಗಳು. ದಸರಾ ರಜೆ ಹಿನ್ನೆಲೆಯಲ್ಲಿ ಮೂವರು ಕೆರೆಯಲ್ಲಿ ಈಜಲು ಹೋಗಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಇತ್ತ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಸುದ್ದಿ ತಿಳಿದು ಘಟನಾ … Continue reading ಈಜಲು ತೆರಳಲು ಹೋಗಿ ದುರ್ಘಟನೆ: ನೀರಲ್ಲಿ ಮುಳುಗಿ ಮೂವರು ಮಕ್ಕಳು ಸಾವು!