Hubballi: ರೌಡಿಗಳ ಮನೆ ಮನೆಗೆ ತೆರಳಿ ಎಚ್ಚರಿಕೆ!

ಹುಬ್ಬಳ್ಳಿ: ರೌಡಿಗಳ ಅಟ್ಟಹಾಸ ಮೆರೆಯುತ್ತಿದ್ದ ನಗರದ ವಿವಿಧಪ್ರದೇಶಕ್ಕೆ ತೆರಳುತ್ತಿರುವ ಪೊಲೀಸರು ತಮ್ಮ ಖದರ್  ತೋರಿಸುತ್ತಿದ್ದಾರೆ. ಈಗಾಗಲೇ ವಿವಿಧ ಠಾಣಾ ವ್ಯಾಪ್ತಿಯ ರೌಡಿಗಳ ಮನೆ ಮನೆಗೆ ತೆರಳಿ ಎಚ್ಚರಿಕೆ ನೀಡಿರುವ ಪೊಲೀಸರು, ಬಾಲ ಬಿಚ್ಚದಂತೆ ರೌಡಿಗಳಿಗೆ ಎಚ್ಚರಿಕೆ ನೀಡಿದ್ದರು. ಆದರೂ ಸಾರ್ವಜನಿಕರಿಂದ ಮತ್ತೆ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ‘ಪೊಲೀಸ್ ಏರಿಯಾ ಡಾಮಿನೇಷನ್’ ಶರುವಾಗಿದೆ. Karnataka Weather : ರಾಜಧಾನಿ ಬೆಂಗಳೂರಲ್ಲಿ ಗುಡುಗು ಸಹಿತ ಮಳೆ; ಕರಾವಳಿ, ಮಲೆನಾಡಿನಲ್ಲಿ ಮಳೆ ಮುಂದುವರಿಕೆ! ಶನಿವಾರ ತಡರಾತ್ರಿ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯ … Continue reading Hubballi: ರೌಡಿಗಳ ಮನೆ ಮನೆಗೆ ತೆರಳಿ ಎಚ್ಚರಿಕೆ!