Death: ರೈಲಿಗೆ ಸಿಲುಕಿ ಗೋಲ್ಡ್ ಮೆಡಲ್ ಪದವೀಧರೆ ದುರಂತ ಅಂತ್ಯ!
ಮಂಡ್ಯ: ರೈಲಿಗೆ ಸಿಲುಕಿ ಗೋಲ್ಡ್ ಮೆಡಲ್ ಪದವೀಧರೆ ಸಾವನ್ನಪ್ಪಿದ ಘಟನೆ ಮಂಡ್ಯ ರೈಲು ನಿಲ್ದಾಣದಲ್ಲಿ ಜರುಗಿದೆ. ಮಂಡ್ಯದ ಸ್ವರ್ಣಸಂದ್ರ ಬಡಾವಣೆಯ ರಮ್ಯ(24)ಮೃತ ಯುವತಿ. ರೈಲು ನಿಲ್ದಾಣದ ರೈಲ್ವೆ ಮೇಲ್ಸೇತುವೆ ಬಳಿ ಹಳಿ ದಾಟುವ ವೇಳೆ ಘಟನೆ ಸಂಭವಿಸಿದೆ. ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ; ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್! ರೈಲ್ವೆ ಹಳಿ ದಾಟುವ ವೇಳೆ ಹಂಪಿ ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ಹಂಪಿ ಎಕ್ಸ್ಪ್ರೆಸ್ ತೆರಳುತ್ತಿತ್ತು. ರೈಲಿಗೆ ಸಿಲುಕಿದ … Continue reading Death: ರೈಲಿಗೆ ಸಿಲುಕಿ ಗೋಲ್ಡ್ ಮೆಡಲ್ ಪದವೀಧರೆ ದುರಂತ ಅಂತ್ಯ!
Copy and paste this URL into your WordPress site to embed
Copy and paste this code into your site to embed