ಅಂಗನವಾಡಿ ಕಾರ್ಯಕರ್ತರಿಗೆ ಸಿಹಿಸುದ್ದಿ: ಗೌರವಧನ ಶೀಘ್ರವೇ ಹೆಚ್ಚಳ!

ಬೆಂಗಳೂರು:– ಅಂಗನವಾಡಿ ಕಾರ್ಯಕರ್ತರಿಗೆ ಸಿಹಿಸುದ್ದಿ ಸಿಕ್ಕಿದ್ದು, ಶೀಘ್ರವೇ ಗೌರವಧನ ಹೆಚ್ಚಳ ಮಾಡಲಾಗುತ್ತದೆ. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಶೀಘ್ರವೇ ಹೆಚ್ಚಳ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ತಿಳಿಸಿದರು. ಪ್ರಯಾಣ ಮಾಡುವಾಗ ಆರೋಗ್ಯ ಸಮಸ್ಯೆ ಕಾಡುತ್ತಾ!?, ಇದನ್ನು ತಡೆಯಲು ಇಲ್ಲಿದೆ ಸುಲಭ ಉಪಾಯ! ಕಲಾಪದ ವೇಳೆ ಬುಧವಾರ ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರಳ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ … Continue reading ಅಂಗನವಾಡಿ ಕಾರ್ಯಕರ್ತರಿಗೆ ಸಿಹಿಸುದ್ದಿ: ಗೌರವಧನ ಶೀಘ್ರವೇ ಹೆಚ್ಚಳ!