ದಿನಗೂಲಿ ನೌಕರರಿಗೆ ಗುಡ್ ನ್ಯೂಸ್: ಆರ್ಥಿಕ ಸೌಲಭ್ಯ ಮಂಜೂರು ಮಾಡಿ ಸರ್ಕಾರ ಆದೇಶ!

ಬೆಂಗಳೂರು:- ದಿನಗೂಲಿ ನೌಕರರಿಗೆ ಆರ್ಥಿಕ ಸೌಲಭ್ಯ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅಧಿಸೂಚಿಸಲ್ಪಟ್ಟ ಅರ್ಹ ದಿನಗೂಲಿ ನೌಕರರಿಗೆ 2024 ರ ಪರಿಷ್ಕೃತ ವೇತನ ಶ್ರೇಣಿಗಳನ್ವಯ ದಿನಗೂಲಿ ನೌಕರರಿಗೆ ಆರ್ಥಿಕ ಸೌಲಭ್ಯ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಆ ಮೂಲಕ ದಿನಗೂಲಿ ನೌಕರರಿಗೆ ಸರ್ಕಾರದಿಂದ ದಸರಾ ಗಿಫ್ಟ್ ಸಿಕ್ಕಿದೆ. ಅರವಿಂದ್ ಕೇಜ್ರಿವಾಲ್ ರನ್ನು ಮತ್ತೆ ಸಿಎಂ ಮಾಡುವುದೇ ನಮ್ಮ ಗುರಿ: ಅತಿಶಿ ಸುದ್ದಿಗೋಷ್ಠಿ! ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರ ಅಡಿಯಲ್ಲಿ ಸೇವೆಯನ್ನು ಮುಂದುವರೆಸಲು … Continue reading ದಿನಗೂಲಿ ನೌಕರರಿಗೆ ಗುಡ್ ನ್ಯೂಸ್: ಆರ್ಥಿಕ ಸೌಲಭ್ಯ ಮಂಜೂರು ಮಾಡಿ ಸರ್ಕಾರ ಆದೇಶ!