ಭಕ್ತಾದಿಗಳಿಗೆ ಗುಡ್ ನ್ಯೂಸ್: ನಾಳೆಯಿಂದ ಹಾಸನಾಂಬ ದೇಗುಲ ಬಾಗಿಲು ಓಪನ್​, 9 ದಿನ ದರ್ಶನಕ್ಕೆ ಅವಕಾಶ!

ಹಾಸನ:- ಭಕ್ತಾದಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ನಾಳೆಯಿಂದ ಹಾಸನಾಂಬ ದೇಗುಲ ಬಾಗಿಲು ಓಪನ್​ ಆಗಲಿದ್ದು, 9 ದಿನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಚನ್ನಪಟ್ಟಣ ಟಿಕೆಟ್ ಕಗ್ಗಂಟು: ಸಿಪಿ ಯೋಗೇಶ್ವರ್ ನಿರ್ಧಾರದ ಮೇಲೆ ಕಾಂಗ್ರೆಸ್ ಕಣ್ಣು! ಸೈನಿಕ ನೋ ಅಂದ್ರೆ ಮುಂದಿನ ಪ್ಲ್ಯಾನ್ ಏನು!? ಗುರುವಾರ ಮದ್ಯಾಹ್ನ 12 ಗಂಟೆಗೆ ದೇಗುಲದ ಗರ್ಭಗುಡಿ ಬಾಗಿಲು ತೆರೆಯುತ್ತದೆ. ಕಳೆದ ಬಾರಿ 14 ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದರು. ಈ ವರ್ಷ ಸುಮಾರು 20 ರಿಂದ 25 ಲಕ್ಷ ಭಕ್ತರು … Continue reading ಭಕ್ತಾದಿಗಳಿಗೆ ಗುಡ್ ನ್ಯೂಸ್: ನಾಳೆಯಿಂದ ಹಾಸನಾಂಬ ದೇಗುಲ ಬಾಗಿಲು ಓಪನ್​, 9 ದಿನ ದರ್ಶನಕ್ಕೆ ಅವಕಾಶ!