IPL 2025: ಫ್ಯಾನ್ಸ್ ಗೆ ಗುಡ್ ನ್ಯೂಸ್: RCB ಗೆ ಮತ್ತೋರ್ವ ಸ್ಟಾರ್ ಕನ್ನಡಿಗನ ಎಂಟ್ರಿ!
ಫ್ಯಾನ್ಸ್ ಗೆ ಗುಡ್ ನ್ಯೂಸ್ ಸಿಕ್ಕಿದ್ದು, ಆರ್ಸಿಬಿಗೆ ಮತ್ತೋರ್ವ ಸ್ಟಾರ್ ಕನ್ನಡಿಗನ ಎಂಟ್ರಿ ಆಗೋದು ಪಕ್ಕಾ ಎನ್ನಲಾಗಿದೆ. ಇತ್ತೀಚೆಗೆ ಎಂ. ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಮಹಾರಾಜ ಟ್ರೋಫಿ ಲೀಗ್ ಪಂದ್ಯದಲ್ಲಿ ಮಂಗಳೂರು ಡ್ರಾಗನ್ಸ್ ವಿರುದ್ಧ ಮೈಸೂರು ವಾರಿಯರ್ಸ್ 27 ರನ್ಗಳ ಗೆಲುವು ಸಾಧಿಸಿತ್ತು. ಮೈಸೂರು ತಂಡದ ಪರ ಅತ್ಯುತ್ತಮವಾಗಿ ಬ್ಯಾಟ್ ಬೀಸಿದ ಕರುಣ್ ನಾಯರ್ ಕೇವಲ 48 ಎಸೆತಗಳಲ್ಲಿ ಅಜೇಯ 124 ರನ್ ಚಚ್ಚಿದ್ರು. 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಆಕ್ಷನ್ ನಡೆಯಲಿರೋ ಹೊತ್ತಲ್ಲೇ … Continue reading IPL 2025: ಫ್ಯಾನ್ಸ್ ಗೆ ಗುಡ್ ನ್ಯೂಸ್: RCB ಗೆ ಮತ್ತೋರ್ವ ಸ್ಟಾರ್ ಕನ್ನಡಿಗನ ಎಂಟ್ರಿ!
Copy and paste this URL into your WordPress site to embed
Copy and paste this code into your site to embed