IPL 2025: ಫ್ಯಾನ್ಸ್ ಗೆ ಗುಡ್ ನ್ಯೂಸ್: RCB ಗೆ ಮತ್ತೋರ್ವ ಸ್ಟಾರ್​ ಕನ್ನಡಿಗನ ಎಂಟ್ರಿ!

ಫ್ಯಾನ್ಸ್ ಗೆ ಗುಡ್ ನ್ಯೂಸ್ ಸಿಕ್ಕಿದ್ದು, ಆರ್​​​ಸಿಬಿಗೆ ಮತ್ತೋರ್ವ ಸ್ಟಾರ್​ ಕನ್ನಡಿಗನ ಎಂಟ್ರಿ ಆಗೋದು ಪಕ್ಕಾ ಎನ್ನಲಾಗಿದೆ. ಇತ್ತೀಚೆಗೆ ಎಂ. ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಮಹಾರಾಜ ಟ್ರೋಫಿ ಲೀಗ್​​​ ಪಂದ್ಯದಲ್ಲಿ ಮಂಗಳೂರು ಡ್ರಾಗನ್ಸ್ ವಿರುದ್ಧ ಮೈಸೂರು ವಾರಿಯರ್ಸ್ 27 ರನ್​ಗಳ ಗೆಲುವು ಸಾಧಿಸಿತ್ತು. ಮೈಸೂರು ತಂಡದ ಪರ ಅತ್ಯುತ್ತಮವಾಗಿ ಬ್ಯಾಟ್​ ಬೀಸಿದ ಕರುಣ್​ ನಾಯರ್​​ ಕೇವಲ 48 ಎಸೆತಗಳಲ್ಲಿ ಅಜೇಯ 124 ರನ್​ ಚಚ್ಚಿದ್ರು. 2025ರ ಇಂಡಿಯನ್​ ಪ್ರೀಮಿಯರ್​​ ಲೀಗ್​​​ ಮೆಗಾ ಆಕ್ಷನ್​​ ನಡೆಯಲಿರೋ ಹೊತ್ತಲ್ಲೇ … Continue reading IPL 2025: ಫ್ಯಾನ್ಸ್ ಗೆ ಗುಡ್ ನ್ಯೂಸ್: RCB ಗೆ ಮತ್ತೋರ್ವ ಸ್ಟಾರ್​ ಕನ್ನಡಿಗನ ಎಂಟ್ರಿ!