ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿಯರಿಗೆ ಸಿಕ್ತು ಗುಡ್ ನ್ಯೂಸ್: ಮಹಿಳೆಯರು ನೋಡಲೇಬೇಕಾದ ಸುದ್ದಿ!
ಬೆಂಗಳೂರು:- ಮೂರು ತಿಂಗಳಿಂದ ಗೃಹ ಲಕ್ಷ್ಮೀ ಯೋಜನೆಯ ಬಂದಿಲ್ಲ ಎಂದು ಬೇಜಾರಲ್ಲಿ ಇರುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ಸನಾತನ ಧರ್ಮ, ಕುಂಭಮೇಳದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸೋದು ಸಹಿಸಲ್ಲ: ಯೋಗಿ ಆದಿತ್ಯನಾಥ್! ಗೃಹಲಕ್ಷ್ಮಿ ಯೋಜನೆ ಬಗ್ಗೆ DCM ಡಿಕೆ ಶಿವಕುಮಾರ್ ಬಿಗ್ ಅಪ್ಡೇಟ್ ಕೊಟ್ಟಿದ್ದಾರೆ. ಮೂರು ತಿಂಗಳಿಂದ ಗೃಹ ಲಕ್ಷ್ಮೀ ಯೋಜನೆಯ ಬಂದಿಲ್ಲ. ಈ ಹಣವನ್ನು ನಾವು ಹಾಕುತ್ತೇವೆ. ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ. ನಮ್ಮ ಸರ್ಕಾರದಿಂದ ಫಲಾನುಭವಿಗಳಿಗೆ ಯಾವುದೇ ರೀತಿಯ ಮೋಸವಾಗುವುದಿಲ್ಲವೆಂದು … Continue reading ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿಯರಿಗೆ ಸಿಕ್ತು ಗುಡ್ ನ್ಯೂಸ್: ಮಹಿಳೆಯರು ನೋಡಲೇಬೇಕಾದ ಸುದ್ದಿ!
Copy and paste this URL into your WordPress site to embed
Copy and paste this code into your site to embed