ಜರ್ನಲಿಸಂ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಈ ಸುದ್ದಿ ಮಿಸ್ ಮಾಡ್ದೆ ನೋಡಿ!

ಬೆಂಗಳೂರು:- ಜರ್ನಲಿಸಂ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಹತ್ತು ಹಲವು ಕಾರ್ಯಕ್ರಮಗಳ ಮೂಲಕ ಪತ್ರಕರ್ತರ ಕೌಶಲ್ಯಾಭಿವೃದ್ಧಿಗೆ ಶ್ರಮಿಸುತ್ತಿದೆ. ಸರ್ಕಾರದಿಂದ ಪುನಾರಚಿತಗೊಂಡಿರುವ ಸಮಿತಿ ಹೊಸ ಹೊಸ ಕಾರ್ಯಕ್ರಮಗಳ ಮೂಲಕ ಅಕಾಡೆಮಿಗೆ ಹೊಸ ರೂಪ ನೀಡುವ ನಿಟ್ಟಿನಲ್ಲಿ ಹೆಜ್ಜೆಯನ್ನಿಟ್ಟಿದೆ. Citizenship Amendment Act: ಕರ್ನಾಟಕದಲ್ಲಿದ್ದ ಐವರು ಬಾಂಗ್ಲಾ ನಿರಾಶ್ರಿತರಿಗೆ ಭಾರತೀಯ ಪೌರತ್ವ! ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ಪದವಿ ಮುಗಿಸಿ ಹೊರ ಬರುವ ವಿದ್ಯಾರ್ಥಿಗಳಿಗೆ ಮಾಧ್ಯಮ ಕಚೇರಿಯ ಎಲ್ಲಾ ವಿಭಾಗಗಳಲ್ಲಿ ತರಬೇತಿಯನ್ನು ಕೊಡಿಸುವ ಮೂಲಕ, ತರಬೇತಿ ಹೊಂದಿದ ವಿದ್ಯಾರ್ಥಿಗಳು … Continue reading ಜರ್ನಲಿಸಂ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಈ ಸುದ್ದಿ ಮಿಸ್ ಮಾಡ್ದೆ ನೋಡಿ!