ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹಸಿರು ಮಾರ್ಗ ಶೀಘ್ರ ವಿಸ್ತರಣೆ, ಸದ್ಯದಲ್ಲೇ ನಾಗಸಂದ್ರ – ಮಾದಾವರ ನಡುವೆ ಸಂಚಾರ

ಬೆಂಗಳೂರು:-ನಾಗಸಂದ್ರ – ಮಾದಾವರ ಮೆಟ್ರೋ ಮಾರ್ಗ ಶೀಘ್ರದಲ್ಲೇ ಲೋಕಾರ್ಪಣೆಗೊಳ್ಳಲಿರುವ ಬಗ್ಗೆ ಬಿಎಂಆರ್​​ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ್ ಚವ್ಹಾಣ್ ಸುಳಿವು ನೀಡಿದ್ದಾರೆ. Rajnath singh: ಆರೋಗ್ಯದಲ್ಲಿ ಏರುಪೇರು: ಕೇಂದ್ರ ಸಚಿವ ರಾಜನಾಥ್ ಸಿಂಗ್ ಆಸ್ಪತ್ರೆಗೆ ದಾಖಲು! ಒಂದಿಲ್ಲೊಂದು ಕಾರಣದಿಂದ ವಿಳಂಬವಾಗುತ್ತಿದ್ದ ನಾಗಸಂದ್ರದಿಂದ ಮಾದವಾರ ಬಿಐಇಸಿ ಮೆಟ್ರೋ ನಿಲ್ದಾಣವರೆಗಿನ 3.2 ಕಿಮೀ ವಿಸ್ತರಿತ ಮಾರ್ಗ ಜನ ಬಳಕೆಗೆ ಮುಕ್ತ ಆಗುವ ಕಾಲ ಸನ್ನಿಹಿತದಲ್ಲಿದೆ. ಸದ್ಯದಲ್ಲೇ ಲೋಕಾರ್ಪಣೆ ಮಾಡಲು ತಯಾರಿ ನಡೆಯುತ್ತಿದೆ. ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭವಾದರೆ ಸಿಲ್ಕ್ … Continue reading ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹಸಿರು ಮಾರ್ಗ ಶೀಘ್ರ ವಿಸ್ತರಣೆ, ಸದ್ಯದಲ್ಲೇ ನಾಗಸಂದ್ರ – ಮಾದಾವರ ನಡುವೆ ಸಂಚಾರ