ವಾಹನ ಸವಾರರಿಗೆ ಗುಡ್ ನ್ಯೂಸ್…ಜೂನ್ 12 ರವರೆಗೆ HSRP ಅಳವಡಿಸಲು ಅವಕಾಶ!
ಬೆಂಗಳೂರು:- ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಜೂನ್ 12 ರವರೆಗೆ HSRP ಅಳವಡಿಸಲು ಹೈಕೋರ್ಟ್ ಅವಕಾಶ ನೀಡಿದೆ ಬಿಬಿಎಂಪಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ; ಶಿಕ್ಷಣದ ಗುಣಮಟ್ಟ ಕುಸಿಯೋ ಆತಂಕ! ಹೈಕೋರ್ಟ್ ಕೊಟ್ಟ ಗಡುವು ಮುಗಿದ ನಂತರವೂ ಅಳವಡಿಸಿಕೊಂಡಿಲ್ಲ ಎಂದರೆ ಮೊದಲ ಬಾರಿ 500 ರುಪಾಯಿ ಎರಡನೇ ಬಾರಿ 1 ಸಾವಿರ ಮೂರನೇ ಬಾರಿ ಗಾಡಿ ಸೀಜ್ ಮಾಡ್ತಿವಿ ಎಂದು ರಾಜ್ಯ ಸಾರಿಗೆ ಇಲಾಖೆ ಅಡಿಷನಲ್ ಕಮೀಷನರ್ ಮಲ್ಲಿಕಾರ್ಜುನ್ ಎಚ್ಚರಿಕೆ ನೀಡಿದ್ದಾರೆ. ಇನ್ನೂ ಈಗಾಗಲೇ ಹೆಚ್ಎಸ್ಆರ್ಪಿ ನಂಬರ್ … Continue reading ವಾಹನ ಸವಾರರಿಗೆ ಗುಡ್ ನ್ಯೂಸ್…ಜೂನ್ 12 ರವರೆಗೆ HSRP ಅಳವಡಿಸಲು ಅವಕಾಶ!
Copy and paste this URL into your WordPress site to embed
Copy and paste this code into your site to embed