ವಾಹನ ಸವಾರರಿಗೆ ಗುಡ್ ನ್ಯೂಸ್…ಜೂನ್ 12 ರವರೆಗೆ HSRP ಅಳವಡಿಸಲು ಅವಕಾಶ!

ಬೆಂಗಳೂರು:- ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಜೂನ್ 12 ರವರೆಗೆ HSRP ಅಳವಡಿಸಲು ಹೈಕೋರ್ಟ್ ಅವಕಾಶ ನೀಡಿದೆ ಬಿಬಿಎಂಪಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ; ಶಿಕ್ಷಣದ ಗುಣಮಟ್ಟ ಕುಸಿಯೋ ಆತಂಕ! ಹೈಕೋರ್ಟ್ ಕೊಟ್ಟ ಗಡುವು ಮುಗಿದ ನಂತರವೂ ಅಳವಡಿಸಿಕೊಂಡಿಲ್ಲ ಎಂದರೆ ಮೊದಲ ಬಾರಿ 500 ರುಪಾಯಿ ಎರಡನೇ ಬಾರಿ 1 ಸಾವಿರ ಮೂರನೇ ಬಾರಿ ಗಾಡಿ ಸೀಜ್ ಮಾಡ್ತಿವಿ ಎಂದು ರಾಜ್ಯ ಸಾರಿಗೆ ಇಲಾಖೆ ಅಡಿಷನಲ್ ಕಮೀಷನರ್ ಮಲ್ಲಿಕಾರ್ಜುನ್ ಎಚ್ಚರಿಕೆ ನೀಡಿದ್ದಾರೆ. ಇನ್ನೂ ಈಗಾಗಲೇ ಹೆಚ್ಎಸ್ಆರ್ಪಿ ನಂಬರ್ … Continue reading ವಾಹನ ಸವಾರರಿಗೆ ಗುಡ್ ನ್ಯೂಸ್…ಜೂನ್ 12 ರವರೆಗೆ HSRP ಅಳವಡಿಸಲು ಅವಕಾಶ!