ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಬಂದಿದೆ ಹೊಸ ವ್ಯವಸ್ಥೆ..! ಈ ಸ್ಟೋರಿ ನೋಡಿ.
ಬೆಂಗಳೂರು:- ಬಿಎಂಆರ್ಸಿಎಲ್ ನಮ್ಮ ಮೆಟ್ರೋ ನಿಲ್ದಾಣದಲ್ಲಿಯೇ ಕ್ಯೂಆರ್ ಟಿಕೆಟ್ ಮಿಷನ್ ಅಳವಡಿಕೆ ಮಾಡಿದೆ. ಪಶ್ಚಿಮ ಬಂಗಾಳದ ರಾಜಭವನ ಸ್ಫೋಟಿಸುವುದಾಗಿ ಬೆದರಿಕೆ ಕರೆ..! ಟ್ರಾಫಿಕ್ ಸಾಗರದಿಂದ ಬಳಲಿರುವ ರಾಜಧಾನಿ ಜನರು ಮೆಟ್ರೋ ಮೊರೆ ಹೋಗಿದ್ದಾರೆ. ದಿನದಿಂದ ದಿನಕ್ಕೆ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ಇದರ ನಡುವೆ ಟೋಕನ್ ಟಿಕೆಟ್ ಕಿರಿಕಿರಿ ತಪ್ಪಿಸಲು ಪರಿಚಯಿಸಿದ ಕ್ಯೂಆರ್ ಕೋಡ್ ಅನ್ನು ತಿಂಗಳಿಗೆ 25 ಲಕ್ಷ ಜನ ಬಳಕೆ ಮಾಡುತ್ತಾರೆ. ಈಗ ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲವಾಗಲು ನಮ್ಮ ಮೆಟ್ರೋ ನಿಲ್ದಾಣದಲ್ಲೇ ಒಂದೇ … Continue reading ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಬಂದಿದೆ ಹೊಸ ವ್ಯವಸ್ಥೆ..! ಈ ಸ್ಟೋರಿ ನೋಡಿ.
Copy and paste this URL into your WordPress site to embed
Copy and paste this code into your site to embed