ಪ್ರಯಾಣಿಕರಿಗೆ ಗುಡ್ ನ್ಯೂಸ್: ರಾಜ್ಯದ ಈ ಜಿಲ್ಲೆಗಳಿಗೆ ವಿಶೇಷ ರೈಲು!

ಬೆಂಗಳೂರು:- ದೀಪಾವಳಿ ಹಬ್ಬದ ಹಿನ್ನೆಲೆ, ಬೆಂಗಳೂರು, ಹುಬ್ಬಳ್ಳಿ ಮತ್ತು ಕಲಬುರಗಿ ಮಧ್ಯೆ ವಿಶೇಷ ರೈಲು ಕಲ್ಪಿಸಲಾಗಿದೆ. ತಿರುಪತಿ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಸಂದೇಶ! ಎಸ್​ಎಂವಿಟಿ ಬೆಂಗಳೂರು-ಕಲಬುರಗಿ, ಎಸ್​ಎಸ್​ಎಸ್ ಹುಬ್ಬಳ್ಳಿ-ಯಶವಂತಪುರ ನಡುವೆ ವಿಶೇಷ ರೈಲುಗಳು ಸಂಚರಿಸಲಿದ್ದು, ಪ್ರಯಾಣಿಕರು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸುವ ಮೂಲಕ ನೈಋತ್ಯ ರೈಲ್ವೆ ವಲಯ ಮಾಹಿತಿ ನೀಡಿದೆ. ಎಸ್​ಎಮ್​​ವಿಟಿ ಬೆಂಗಳೂರು-ಕಲಬುರಗಿ (06217) ವಿಶೇಷ ರೈಲು ಅಕ್ಟೋಬರ್​ 31 ರಂದು ರಾತ್ರಿ 9:15ಕ್ಕೆ ಎಸ್​ಎ ಮ್​​ವಿಟಿ ಬೆಂಗಳೂರಿನಿಂದ ಹೊರಟು … Continue reading ಪ್ರಯಾಣಿಕರಿಗೆ ಗುಡ್ ನ್ಯೂಸ್: ರಾಜ್ಯದ ಈ ಜಿಲ್ಲೆಗಳಿಗೆ ವಿಶೇಷ ರೈಲು!