ಬಿಸಿಲ ಧಗೆಯಿಂದ ಪರಿತಪಿಸುತ್ತಿರುವ ಜನತೆಗೆ ಗುಡ್‌ ನ್ಯೂಸ್:‌ ಐದು ದಿನಗಳ ಕಾಲ ಭಾರಿ ಮಳೆ!

ಬೆಂಗಳೂರು: ಬಿಸಿಲ ಧಗೆಯಿಂದ ಪರಿತಪಿಸುತ್ತಿರುವ ಕರ್ನಾಟಕದ ಜನತೆಗೆ ಮಳೆರಾಯ ತಂಪೆರೆಯಲಿದ್ದಾನೆ, ವಿವಿಧ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಎಎಸ್​ ಪರೀಕ್ಷಾ ನಿಗಧಿಪಡಿಸಿದ್ದ ದಿನಾಂಕವನ್ನು ಮುಂದೂಡಿದ ರಾಜ್ಯ ಸರ್ಕಾರ ಇಂದಿನಿಂದ ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ ಹಾಗೂ ರಾಯಚೂರು, ವಿಜಯಪುರದಲ್ಲಿ ಅಧಿಕ ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ಹಾಸನ, ಕೊಡಗು ಸೇರಿದಂತೆ ಮಂಡ್ಯ, ಮೈಸೂರು, ರಾಮನಗರದಲ್ಲಿ … Continue reading ಬಿಸಿಲ ಧಗೆಯಿಂದ ಪರಿತಪಿಸುತ್ತಿರುವ ಜನತೆಗೆ ಗುಡ್‌ ನ್ಯೂಸ್:‌ ಐದು ದಿನಗಳ ಕಾಲ ಭಾರಿ ಮಳೆ!