ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್‌: ಆಧಾರ್‌ ಲಿಂಕ್‌ʼಗೆ ಸೆ.30ರವರೆಗೆ ವಿಸ್ತರಣೆ

ಬೆಂಗಳೂರು: ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್‌ ಸಿಕ್ಕಿದೆ.ಪಡಿತರ ಚೀಟಿ ಯೋಜನೆ ಮೂಲಕ ಪಡಿತರ ಚೀಟಿದಾರರಿಗೆ ಪ್ರಮುಖ ಮಾಹಿತಿ ನೀಡುವಾಗ, ಪ್ರತಿ ತಿಂಗಳು ನಿರಂತರವಾಗಿ ಪಡಿತರ ಚೀಟಿ ಸೌಲಭ್ಯ ಪಡೆಯುತ್ತಿರುವವರು ಕಡ್ಡಾಯವಾಗಿ ಪಡಿತರ ಚೀಟಿಯಲ್ಲಿ ಇ-ಕೆವೈಸಿ ನವೀಕರಣವನ್ನು ಪೂರ್ಣಗೊಳಿಸಬೇಕು ಎಂದು ತಿಳಿಸಲಾಗಿದೆಬಹುತೇಕ ಎಲ್ಲಾ ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿಯ ಇಕೆವೈಸಿಯನ್ನು ಪೂರ್ಣಗೊಳಿಸಿದ್ದಾರೆ ಮತ್ತು ಈಗಲೂ ಇಕೆವೈಸಿ ಮಾಡುವ ಕೆಲಸವನ್ನು ಆನ್‌ಲೈನ್‌ನಲ್ಲಿ ಮಾಡಲಾಗುತ್ತಿದೆ.ಇ-ಕೆವೈಸಿ ಮೂಲಕ ಪಡಿತರ ಚೀಟಿಯಲ್ಲಿ ವಿಶೇಷ ನವೀಕರಣಗಳನ್ನು ಮಾಡಲಾಗಿದೆ. ಚನ್ನಪಟ್ಟಣ ಉಪ ಚುನಾವಣಾ … Continue reading ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್‌: ಆಧಾರ್‌ ಲಿಂಕ್‌ʼಗೆ ಸೆ.30ರವರೆಗೆ ವಿಸ್ತರಣೆ