Free Bus Pass: ಹಿರಿಯ ನಾಗರೀಕರಿಗೆ ಗುಡ್ ನ್ಯೂಸ್: ಉಚಿತ ಬಸ್ ಪಾಸ್ ಬಗ್ಗೆ ಮಹತ್ವದ ಮಾಹಿತಿ!

ಬೆಂಗಳೂರು:- ರಾಜ್ಯದ ಹಿರಿಯ ನಾಗರಿಕರೀಕರಿಗೆ ರಾಜ್ಯ ಸರ್ಕಾರದಿಂದ ಶುಭ ಸುದ್ದಿಯೊಂದು ಸಿಗುತ್ತಿದೆ. ಮಣ್ಣು ಕುಸಿತ: ಮೃತಪಟ್ಟ ಕುಟುಂಬಗಳಿಗೆ ಪರಿಹಾರ ವಿತರಣೆ! ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯಿಂದ ಪ್ರತೀ ವರ್ಷ ಕೂಡ ಉಚಿತ ಬಸ್ ಪಾಸ್ ಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದ್ದು, ಈ ಬಾರಿ ಕೂಡ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ ಶಕ್ತಿ ಯೋಜನೆ ಜಾರಿ ಮಾಡಿದ ಮೇಲೆ ಬಹುತೇಕ ಬಸ್ ನಲ್ಲಿ ಮಹಿಳೆಯರಿಗೆ ಮೀಸಲಾತಿ ಇರುವಂತೆ ಹಿರಿಯ ನಾಗರಿಕರಿಗೂ ಕೂಡ 25% ನಷ್ಟು ಮೀಸಲಾತಿ … Continue reading Free Bus Pass: ಹಿರಿಯ ನಾಗರೀಕರಿಗೆ ಗುಡ್ ನ್ಯೂಸ್: ಉಚಿತ ಬಸ್ ಪಾಸ್ ಬಗ್ಗೆ ಮಹತ್ವದ ಮಾಹಿತಿ!