ಬೆಂಗಳೂರು ಹೊರವಲಯದ ಜನಕ್ಕೆ ಗುಡ್ ನ್ಯೂಸ್: 110 ಹಳ್ಳಿಗಳಿಗೆ ಕಾವೇರಿ ಹರಿಯಲು ಮೂಹೂರ್ತ ಫಿಕ್ಸ್
ಬೆಂಗಳೂರು: ಹತ್ತಾರು ವರ್ಷಗಳಿಂದ ಕಾವೇರಿ ನೀರಿಗಾಗಿ (Bengaluru) ಕಾದು ಕುಳಿತಿದ್ದ ಬೆಂಗಳೂರು ಹೊರವಲಯದ ಜನಕ್ಕೆ ಕೊನೆಗೂ ಗುಡ್ ನ್ಯೂಸ್ ಸಿಕ್ಕಿದೆ. ಬಿಬಿಎಂಪಿ (BBMP) ವ್ಯಾಪ್ತಿಯ 110 ಹಳ್ಳಿಗಳಿಗೆ ಕಾವೇರಿ ಹರಿಯಲು ಮೂಹೂರ್ತ ಫಿಕ್ಸ್ ಆಗಿದೆ. ಹೌದು. ಇದೇ ಅಕ್ಟೋಬರ್ 16ರಂದು ಕಾವೇರಿ 5ನೇ ಹಂತದ ಯೋಜನೆಗೆ ಚಾಲನೆ ಸಿಗಲಿದ್ದು, ಬೆಂಗಳೂರು ಹೊರವಲಯದ ಹಳ್ಳಿ ನಿವಾಸಿಗಳ ಬಹುದಿನಗಳ ಕನಸು ನನಸಾಗಲಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ದಸರಾ ಉತ್ಸವ ಮುಗಿದ ಬಳಿಕ ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕಾವೇರಿ ನೀರು ಹರಿಯಲಿದೆ. … Continue reading ಬೆಂಗಳೂರು ಹೊರವಲಯದ ಜನಕ್ಕೆ ಗುಡ್ ನ್ಯೂಸ್: 110 ಹಳ್ಳಿಗಳಿಗೆ ಕಾವೇರಿ ಹರಿಯಲು ಮೂಹೂರ್ತ ಫಿಕ್ಸ್
Copy and paste this URL into your WordPress site to embed
Copy and paste this code into your site to embed