ಮಳೆಯಿಂದ ರೋಸಿ ಹೋಗಿದ್ದ ಜನತೆಗೆ ಗುಡ್ ನ್ಯೂಸ್: ಇಂದಿನಿಂದ ವರುಣನ ಅಬ್ಬರ ಕೊಂಚ ಕಡಿಮೆ!
ಬೆಂಗಳೂರು:– ಮಳೆಯಿಂದ ರೋಸಿ ಹೋಗಿದ್ದ ಜನತೆಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇಂದಿನಿಂದ ವರುಣನ ಅಬ್ಬರ ಕೊಂಚ ಕಡಿಮೆ ಆಗಲಿದೆ. ವಿದೇಶಿ ಪ್ರಜೆಯ ಕೊಳೆತ ಶವ ಬೆಂಗಳೂರಿನಲ್ಲಿ ಪತ್ತೆ: ಆತ್ಮಹತ್ಯೆ ಶಂಕೆ! ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, … Continue reading ಮಳೆಯಿಂದ ರೋಸಿ ಹೋಗಿದ್ದ ಜನತೆಗೆ ಗುಡ್ ನ್ಯೂಸ್: ಇಂದಿನಿಂದ ವರುಣನ ಅಬ್ಬರ ಕೊಂಚ ಕಡಿಮೆ!
Copy and paste this URL into your WordPress site to embed
Copy and paste this code into your site to embed