ಮಳೆಯಿಂದ ರೋಸಿ ಹೋಗಿದ್ದ ಜನತೆಗೆ ಗುಡ್ ನ್ಯೂಸ್: ಇಂದಿನಿಂದ ವರುಣನ ಅಬ್ಬರ ಕೊಂಚ ಕಡಿಮೆ!

ಬೆಂಗಳೂರು:– ಮಳೆಯಿಂದ ರೋಸಿ ಹೋಗಿದ್ದ ಜನತೆಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇಂದಿನಿಂದ ವರುಣನ ಅಬ್ಬರ ಕೊಂಚ ಕಡಿಮೆ ಆಗಲಿದೆ. ವಿದೇಶಿ ಪ್ರಜೆಯ ಕೊಳೆತ ಶವ ಬೆಂಗಳೂರಿನಲ್ಲಿ ಪತ್ತೆ: ಆತ್ಮಹತ್ಯೆ ಶಂಕೆ! ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, … Continue reading ಮಳೆಯಿಂದ ರೋಸಿ ಹೋಗಿದ್ದ ಜನತೆಗೆ ಗುಡ್ ನ್ಯೂಸ್: ಇಂದಿನಿಂದ ವರುಣನ ಅಬ್ಬರ ಕೊಂಚ ಕಡಿಮೆ!