ಯುಗಾದಿ ಹಬ್ಬಕ್ಕೆ ಊರುಗಳಿಗೆ ತೆರಳುವವರಿಗೆ ಗುಡ್‌ ನ್ಯೂಸ್:‌ ಹೆಚ್ಚುವರಿ ಬಸ್‌ ಬಿಡಲು ನಿರ್ಧಾರ!

ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಊರುಗಳಿಗೆ ತೆರಳುವವರಿಗೆ ಅನುಕೂಲವಾಲೆಂದು ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಬ್ಬಕ್ಕೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ.ಯುಗಾದಿ ಹಬ್ಬಕ್ಕೆ ಸಾಲು ಸಾಲು ರಜೆ ರಜೆಗಳು ಇವೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಮಾಹಿತಿ ನೀಡಿದ್ದಾರೆ.   Traffic Control Plan: ಟ್ರಾಫಿಕ್ ತಡೆಯಲು ಐಟಿ ಕಂಪನಿಗಳು ಪ್ಲ್ಯಾನ್: … Continue reading ಯುಗಾದಿ ಹಬ್ಬಕ್ಕೆ ಊರುಗಳಿಗೆ ತೆರಳುವವರಿಗೆ ಗುಡ್‌ ನ್ಯೂಸ್:‌ ಹೆಚ್ಚುವರಿ ಬಸ್‌ ಬಿಡಲು ನಿರ್ಧಾರ!