ಸರ್ಕಾರಿ ಬಸ್- ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು!

ಗದಗ:-ಸಾರಿಗೆ ಸಂಸ್ಥೆ ಬಸ್ ಮತ್ತು ಬೈಕ್ ನಡುವೆ ಅಪಘಾತಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜರುಗಿದೆ. Bigg Boss Kannada 11 ಮೊಟ್ಟ ಮೊದಲ ಪ್ರೋಮೋ ರಿಲೀಸ್! ಈ ಬಾರಿಯ ವಿಶೇಷ ಏನು!? ಗದಗ ಜಿಲ್ಲೆ ರೋಣ ತಾಲೂಕಿನ ಅಸೂಟಿ ಗ್ರಾಮದ ಬಳಿ ಘಟನೆ ಜರುಗಿದೆ. ಜಗದೀಶ ಚಲವಾದಿ (24) ಮೃತ ದುರ್ದೈವಿ ಎನ್ನಲಾಗಿದೆ. ಕರಮುಡಿ ಗ್ರಾಮದ ಯುವಕ ಎನ್ನಲಾಗಿದೆ. ಬೈಕ್ ಸವಾರ ಹೊಳೆಅಲೂರಿನಿಂದ ಕರಮುಡಿ ಗ್ರಾಮಕ್ಕೆ ತೆರಳ್ತಿದ್ದಾಗ ಈ ಘಟನೆ ನಡೆದಿದೆ. ರೋಣ ಡಿಪೋ … Continue reading ಸರ್ಕಾರಿ ಬಸ್- ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು!