Nigama Mandali: ಶಾಸಕರ ಅಸಮಧಾನಕ್ಕೆ ಬ್ರೇಕ್ ಹಾಕಲು ಸರ್ಕಾರ ಸರ್ಕಸ್: 25 ಶಾಸಕರಿಗೆ ನಿಗಮ ಮಂಡಳಿ ಭಾಗ್ಯ!

ಬೆಂಗಳೂರು: ಸರ್ಕಾರದಲ್ಲಿ ಭುಗಿಲೆದ್ದಿರುವ ಅಸಮಧಾನ ಶಮನ ಮಾಡಿಸಲು,ಶಾಸಕರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಲು ಸರ್ಕಾರ ಮುಂದಾಗಿದೆ.ನಿನ್ನೆ ತಡರಾತ್ರಿಯವರೆಗೂ ಸಿಎಂ,ಡಿಸಿಎಂ ಜೊತೆ ಸುರ್ಜೆವಾಲಾ ಕ್ಲೋಸ್ ಡೋರ್ ಸಭೆ ನಡೆಸಿದ್ರು.ಸಭೆಯಲ್ಲಿ ಮೊದಲ ಹಂತದಲ್ಲಿ 25 ಶಾಸಕರಿಗೆ ಅಧಿಕಾರ ನೀಡುವ ಬಗ್ಗೆ ತೀರ್ಮಾನ ಆಗಿದ್ದು,ಶಾಸಕರ ಅಸಮಧಾನಕ್ಕೆ ಟಾನಿಕ್ ನೀಡಲು ನಾಯಕರು ಮುಂದಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನವನ್ನ ಗೆಲ್ಲಬೇಕೆಂದು ಹೊರಟಿರುವ ಕಾಂಗ್ರೆಸ್ ನಾಯಕರಿಗೆ,ಕಾಂಗ್ರೆಸ್ ಶಾಸಕರ ಅಸಮಧಾನವೇ ದೊಡ್ಡ ತಲೆನೋವಾಗಿದೆ.ಈ ಹಿನ್ನಲೆಯಲ್ಲಿ ಶಾಸಕರ ಅಸಮಧಾನಕ್ಕೆ ಬ್ರೇಕ್ ಹಾಕಲು,ಶಾಸಕರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ … Continue reading Nigama Mandali: ಶಾಸಕರ ಅಸಮಧಾನಕ್ಕೆ ಬ್ರೇಕ್ ಹಾಕಲು ಸರ್ಕಾರ ಸರ್ಕಸ್: 25 ಶಾಸಕರಿಗೆ ನಿಗಮ ಮಂಡಳಿ ಭಾಗ್ಯ!