ತಿಮ್ಮಪ್ಪನ ಲಡ್ಡು ವಿವಾದ ಬೆನ್ನಲ್ಲೇ ಅಲರ್ಟ್: ಕರ್ನಾಟಕದ ವಿವಿಧ ಕಂಪನಿಗಳಲ್ಲಿ ತುಪ್ಪ ಪರೀಕ್ಷಿಸಲು ಸರ್ಕಾರ ನಿರ್ಧಾರ!

ಬೆಂಗಳೂರು :– ತಿಮ್ಮಪ್ಪನ ಲಡ್ಡು ವಿವಾದ ಬೆನ್ನಲ್ಲೇ ಅಲರ್ಟ್ ಆಗಿರುವ ಆರೋಗ್ಯ ಇಲಾಖೆ, ಕರ್ನಾಟಕದ ವಿವಿಧ ಕಂಪನಿಗಳಲ್ಲಿ ತುಪ್ಪ ಪರೀಕ್ಷಿಸಲು ನಿರ್ಧಾರ ಮಾಡಿದೆ. ಪದವಿ ವಿದ್ಯಾರ್ಥಿಗೆ ಚಾಕು ಇರಿದು ಬರ್ಬರ ಹತ್ಯೆಗೈದ ದುಷ್ಕರ್ಮಿಗಳು! ಕರ್ನಾಟಕದಲ್ಲಿ ತಯಾರಾಗುವ ಮತ್ತು ಮಾರಾಟ ಮಾಡುತ್ತಿರುವ ವಿವಿಧ ಕಂಪನಿಯ ತುಪ್ಪಗಳನ್ನು ಪರೀಕ್ಷೆ ನಡೆಸುವಂತೆ ಸಚಿವ ದಿನೇಶ್ ಗುಂಡೂರಾವ್ ರಾಜ್ಯ ಆಹಾರ ಸುರಕ್ಷಿತ ಹಾಗೂ ಗುಣಮಟ್ಟ ಇಲಾಖೆಗೆ ಆದೇಶಿಸಿದ್ದಾರೆ. ತ್ವರಿತಗತಿಯಲ್ಲಿ ವಿವಿಧ ಕಂಪನಿಗಳ ತುಪ್ಪದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿ. ವರದಿ ಬಂದ ಬಳಿಕ … Continue reading ತಿಮ್ಮಪ್ಪನ ಲಡ್ಡು ವಿವಾದ ಬೆನ್ನಲ್ಲೇ ಅಲರ್ಟ್: ಕರ್ನಾಟಕದ ವಿವಿಧ ಕಂಪನಿಗಳಲ್ಲಿ ತುಪ್ಪ ಪರೀಕ್ಷಿಸಲು ಸರ್ಕಾರ ನಿರ್ಧಾರ!