ಎನ್ಪಿಎಸ್ ರದ್ದತಿಗೆ ಸರ್ಕಾರಿ ನೌಕರರ ಪಟ್ಟು: ಬೆಂಗಳೂರಿನಲ್ಲಿ ಪ್ರತಿಭಟನೆ, ಕಚೇರಿಗಳು ಸ್ತಬ್ಧ!
ಬೆಂಗಳೂರು:-ಎನ್ಪಿಎಸ್ ರದ್ದತಿಗೆ ಸರ್ಕಾರಿ ನೌಕರರ ಪಟ್ಟು ಹಿಡಿದಿದ್ದು, ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ಹಿನ್ನೆಲೆ ಸರ್ಕಾರಿ ಕಚೇರಿಗಳು ಸ್ತಬ್ಧವಾಗಿದೆ. ಮುಡಾ ಹೆಸರಿನಲ್ಲಿ ಲೂಟಿ ಆಗಿರೋದು ರಾಜ್ಯದ ಖಜಾನೆಗೆ ಬರಲೇಬೇಕು: ಆರ್ ಅಶೋಕ್! ಎನ್ಪಿಎಸ್ ನೌಕರರು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಇದರಿಂದ ರಾಜ್ಯದ ಬಹುತೇಕ ಸರ್ಕಾರಿ ಕಚೇರಿಗಳು ಸ್ತಬ್ಧವಾಗಿವೆ. 2006 ರಿಂದ ಇತ್ತೀಚಿನವರೆಗೂ 2 ಲಕ್ಷದ 83 ಸಾವಿರ ಮಂದಿ ಸರ್ಕಾರಿ ಕೆಲಸಕ್ಕೆ ಸೇರಿದ್ದಾರೆ. ಇವರಿಗೆ ಎನ್ಪಿಎಸ್ಪಿಂಚಣಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಇದನ್ನು … Continue reading ಎನ್ಪಿಎಸ್ ರದ್ದತಿಗೆ ಸರ್ಕಾರಿ ನೌಕರರ ಪಟ್ಟು: ಬೆಂಗಳೂರಿನಲ್ಲಿ ಪ್ರತಿಭಟನೆ, ಕಚೇರಿಗಳು ಸ್ತಬ್ಧ!
Copy and paste this URL into your WordPress site to embed
Copy and paste this code into your site to embed