ಸರ್ಕಾರಿ ಬಸ್‌ ಫುಲ್‌ರಶ್: ನೂಕು ನುಗ್ಗಲಿನಲ್ಲಿ ಅಸ್ವಸ್ಥಗೊಂಡ ಬಾಲಕಿ!

ಗದಗ:- ಶಕ್ತಿ ಯೋಜನೆ ಪರಿಣಾಮ ಜಿಲ್ಲೆಯ ಬಹುತೇಕ ಮಾರ್ಗದ ಬಸ್ಸುಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚುತ್ತಿದ್ದು, ಶಾಲಾ ಕಾಲೇಜಿಗೆ ತೆರಳುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಂಚಾರಕ್ಕೆ ಪರದಾಡುವಂತಾಗಿದೆ. ಜಾತಿ ಗಣತಿ ಜಾರಿ ಬಗ್ಗೆ ವಿಶ್ವಪ್ರಸನ್ನ ತೀರ್ಥ ಶ್ರೀ ಹೇಳಿದ್ದೇನು!? ಅದರಂತೆ ಇಲ್ಲೊಂದು ಘಟನೆ ಜರುಗಿದ್ದು, ನೂಕು ನುಗ್ಗಲಿನಲ್ಲಿ ಬಸ್ ಹತ್ತಲು ಹೋಗಿ ಬಾಲಕಿ ಅಸ್ವಸ್ಥಗೊಂಡಿದ್ದಾಳೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ಘಟನೆ ಜರುಗಿದೆ. ಬೆಂಗಳೂರಿಂದ ಲಕ್ಷ್ಮೇಶ್ವರ ಮೂಲಕ ಗದಗ ತಲುಪುವ ಬಸ್ ಇದಾಗಿದ್ದು, ಎಲ್ಲಾ ಬಸ್ ಗಳು … Continue reading ಸರ್ಕಾರಿ ಬಸ್‌ ಫುಲ್‌ರಶ್: ನೂಕು ನುಗ್ಗಲಿನಲ್ಲಿ ಅಸ್ವಸ್ಥಗೊಂಡ ಬಾಲಕಿ!