Supreme Court: ನೈಟ್ ಶಿಫ್ಟ್ ಮಾಡುವ ಮಹಿಳಾ ವೈದ್ಯರಿಗೆ ಭದ್ರತೆ ಒದಗಿಸುವುದು ಸರ್ಕಾರದ ಕರ್ತವ್ಯ: ಸುಪ್ರೀಂ ಕೋರ್ಟ್‌

ನವದೆಹಲಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಮಹಿಳಾ ವೈದ್ಯರಿಗೆ ರಾತ್ರಿ ಪಾಳಿ ನೀಡುವುದನ್ನು ನಿಲ್ಲಿಸುವ ಪಶ್ಚಿಮ ಬಂಗಾಳ ಸರ್ಕಾರದ ಅಧಿಸೂಚನೆಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಕಟುವಾಗಿ ಟೀಕಿಸಿದ್ದಾರೆ. ಅಲ್ಲದೇ ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಮಹಿಳಾ ವೈದ್ಯರಿಗೆ ಭದ್ರತೆ ಒದಗಿಸುವುದು ರಾಜ್ಯ ಸರ್ಕಾರದ ಕರ್ತವ್ಯ ಎಂದು ಚಾಟಿ ಬೀಸಿದ್ದಾರೆ. ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಆದ ಬಳಿಕ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ತಿದ್ದುಪಡಿ ಮಾಡಲು ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ … Continue reading Supreme Court: ನೈಟ್ ಶಿಫ್ಟ್ ಮಾಡುವ ಮಹಿಳಾ ವೈದ್ಯರಿಗೆ ಭದ್ರತೆ ಒದಗಿಸುವುದು ಸರ್ಕಾರದ ಕರ್ತವ್ಯ: ಸುಪ್ರೀಂ ಕೋರ್ಟ್‌