KSRTC ಡಿಸಿಗೆ ಚಾಕು ಇರಿದ ಸರ್ಕಾರಿ ನೌಕರ: ಕಾರಣ ಇಲ್ಲಿದೆ!
ಚಿಕ್ಕಮಗಳೂರು:- ನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ವರ್ಗಾವಣೆ ಸಂಬಂಧ ಕುಟುಂಬಸ್ಥರನ್ನು ಕರೆಸಿ ಬುದ್ಧಿ ಹೇಳಿದ್ದಕ್ಕೆ ಕೋಪಗೊಂಡ ಸಾರಿಗೆ ಇಲಾಖೆ ನೌಕರನೊಬ್ಬ ಇಲಾಖೆಯ ಡಿಸಿಗೆ ಚಾಕು ಇರಿದ ಘಟನೆ ಜರುಗಿದೆ. ಭಾರತದ ಟೆಸ್ಟ್ ತಂಡಕ್ಕೆ ರಿಷಭ್ ಪಂತ್ ಕಮ್ಬ್ಯಾಕ್: ಶ್ಲಾಘಿಸಿದ ಆಸೀಸ್ ದಿಗ್ಗಜ ರಿಕಿ ಪಾಂಟಿಂಗ್ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಕುಮಾರ್ ವಾಹನ ಹತ್ತುವ ವೇಳೆ ಅಡ್ಡಗಟ್ಟಿದ ಜ್ಯೂನಿಯರ್ ಅಸಿಸ್ಟೆಂಟ್ ರಿತೇಶ್ ಏಕಾಏಕಿ ಚಾಕುವಿನಿಂದ ಚುಚ್ಚಲು ಮುಂದಾಗಿದ್ದಾನೆ. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ … Continue reading KSRTC ಡಿಸಿಗೆ ಚಾಕು ಇರಿದ ಸರ್ಕಾರಿ ನೌಕರ: ಕಾರಣ ಇಲ್ಲಿದೆ!
Copy and paste this URL into your WordPress site to embed
Copy and paste this code into your site to embed