ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಸರ್ಕಾರಿ ನೌಕರರು : ಪ್ರಮುಖ ಬೇಡಿಕೆಗಳೇನು?

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಸರ್ಕಾರಿ ನೌಕರರು  ದಿಡೀರ್‌ ಆಗಿ . 7ನೇ ವೇತನ‌ ಜಾರಿ ಸೇರಿ ಪ್ರಮುಖ ಮೂರು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ದಿಂದ ಸರ್ಕಾರಕ್ಕೆ ಡೆಡ್ ಲೈನ್ ಕೊಟ್ಟಿದ್ದಾರೆ ಹಾಗೆ  ಜುಲೈ 28ರೊಳಗೆ ಬೇಡಿಕೆ‌ ಈಡೇರಿಸದಿದ್ದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. Prevent Dengue: ಡೆಂಗ್ಯು ತಡೆಗೆ ಟಾಸ್ಕ್ ಫೋರ್ಸ್ ರಚನೆ: ವೈದ್ಯಾಧಿಕಾರಿಗಳಿಗೆ ಸಿಎಂ ಸೂಚನೆ! ಜುಲೈ 14ರವರೆಗೆ ಜಿಲ್ಲಾಧಿಕಾರಿ,ತಹಶಿಲ್ದಾರ್,ಶಾಸಕರಿಗೆ ಬೇಡಿಕೆಯ ಮನವಿ ಪತ್ರ … Continue reading ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಸರ್ಕಾರಿ ನೌಕರರು : ಪ್ರಮುಖ ಬೇಡಿಕೆಗಳೇನು?