KSRTC ಸಿಬ್ಬಂದಿಗಳಿಗೆ ಭರ್ಜರಿ ಸಿಹಿ ಸುದ್ದಿ.! ಬಾಕಿ ಮೊತ್ತ ಪಾವತಿಗೆ ಆದೇಶ

ಬೆಂಗಳೂರು:  2024ರ ಲೋಕಸಭೆ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ದೇಶಾದ್ಯಂತ 543 ಲೋಕಸಭೆ ಕ್ಷೇತ್ರಗಳಿಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಕರ್ನಾಟಕ ರಾಜ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಇದರ ಬೆನ್ನಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಹಾಗೂ ಕೆಎಸ್ಸಾರ್ಟಿಸಿ ಅಧ್ಯಕ್ಷರ ಶ್ರೀನಿವಾಸ್ ನಿರ್ದೇಶನದಂತೆ ಸಾರಿಗೆ ನಗಮದ ನೌಕರರ ತುಟ್ಟಿಭತ್ಯೆ ಹಿಂಬಾಕಿ, ಗಳಿಕೆ ರಜೆ ನಗದೀಕರಣ ಹಾಗೂ ಉಪಧನದ … Continue reading KSRTC ಸಿಬ್ಬಂದಿಗಳಿಗೆ ಭರ್ಜರಿ ಸಿಹಿ ಸುದ್ದಿ.! ಬಾಕಿ ಮೊತ್ತ ಪಾವತಿಗೆ ಆದೇಶ