ಗೌರಿ-ಗಣೇಶ ಹಬ್ಬಕ್ಕೆ ಭರ್ಜರಿ ತಯಾರಿ: ಹೂ, ಹಣ್ಣು ದುಬಾರಿ, ಮಾರುಕಟ್ಟೆಯಲ್ಲಿ ಜನವೋ ಜನ!

ಬೆಂಗಳೂರು:- ಗೌರಿ-ಗಣೇಶನನ್ನ ಸ್ವಾಗತಿಸಲು ಸಿಟಿ ಮಂದಿ ಸಜ್ಜಾಗಿದ್ದು, ನಿನ್ನೆಯೇ ಕೆಆರ್ ಮಾರ್ಕೆಟ್​​ನಲ್ಲಿ ಖರೀದಿ ಜೋರಾಗಿತ್ತು. ಹೂವು, ಹಣ್ಣು, ಗರಿಕೆ, ಎಕ್ಕದ ಹಾರದ ಜೊತೆಗೆ ಹಬ್ಬಕ್ಕೆ ಬೇಕಾದ ವಸ್ತುಗಳ ಖರೀದಿಯಲ್ಲಿ ಗ್ರಾಹಕರು ವ್ಯಸ್ತರಾಗಿದ್ದರು. Rain News: ಕರ್ನಾಟಕದ ಜಿಲ್ಲೆಗೆ ಭಾರಿ ಮಳೆ ಎಚ್ಚರಿಕೆ; ಬೆಂಗಳೂರಿನ ವಾತಾವರಣ ಹೇಗೆ? ಇತ್ತ ಪ್ರತಿ ಬಾರಿಯಂತೆ ಈ ಸಲ ಕೂಡ ಹೂ, ಹಣ್ಣುಗಳ ಬೆಲೆ ಕೊಂಚ ಏರಿಕೆಯಾಗಿದೆ. ಇದು ಗ್ರಾಹಕರಿಗೆ ಸ್ವಲ್ಪಮಟ್ಟಿಗೆ ಬಿಸಿ ಮುಟ್ಟಿಸಿತ್ತು. ಹೂ, ಹಣ್ಣುಗಳ ದರ ವಿವರ ಕನಕಾಂಬರ ಕೆಜಿಗೆ … Continue reading ಗೌರಿ-ಗಣೇಶ ಹಬ್ಬಕ್ಕೆ ಭರ್ಜರಿ ತಯಾರಿ: ಹೂ, ಹಣ್ಣು ದುಬಾರಿ, ಮಾರುಕಟ್ಟೆಯಲ್ಲಿ ಜನವೋ ಜನ!