ಬೆಂಗಳೂರಿನಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಹೆಚ್ಚಿನ ಗಮನ: ಸಚಿವ ದಿನೇಶ್ ಗುಂಡೂರಾವ್!
ಬೆಂಗಳೂರು:- ಬೆಂಗಳೂರಿನಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಹೆಚ್ಚಿನ ಗಮನಹರಿಸಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಯಲಹಂಕದದಲ್ಲಿ ಇಂದು ಡೆಂಗ್ಯೂ ಹಾಟ್ ಸ್ಪಾಟ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಸ್ಥಳೀಯ ಶಾಲೆಗಳಿಗೆ ತೆರಳಿ ಡೆಂಗ್ಯೂ ಕುರಿತು ಜಾಗೃತಿ ಮೂಡಿಸಿದರು. ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಸತತ ಪ್ರಯತ್ನಗಳನ್ನ ಮುಂದುವರಿಸಿದೆ. ಮುಂದಿನ ತಿಂಗಳಿನಿಂದ ಡೆಂಗ್ಯೂ ಪ್ರಕರಣಗಳಲ್ಲಿ ಇಳಮುಖ ಕಾಣುವ ನೀರಿಕ್ಷೆ ಹೊಂದಿದ್ದೇವೆ ಎಂದರು. Dinakar Thoogudeepa: ಚಾಮುಂಡಿ ಬೆಟ್ಟಕ್ಕೆ ದಿನಕರ್ … Continue reading ಬೆಂಗಳೂರಿನಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಹೆಚ್ಚಿನ ಗಮನ: ಸಚಿವ ದಿನೇಶ್ ಗುಂಡೂರಾವ್!
Copy and paste this URL into your WordPress site to embed
Copy and paste this code into your site to embed