ಗೃಹಜ್ಯೋತಿ ಸ್ಕೀಂ: ವಿದ್ಯುತ್ ಶಕ್ತಿ ಉತ್ಪಾದನೆ ಕಂಪನಿಗಳಿಗೆ ಆರ್ಥಿಕ ಸಂಕಷ್ಟ: ಪರಿಷತ್ ಶಾಸಕ ಟಿ.ಎ.ಶರವಣ

ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗ್ತಿದೆ ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ಸರಬರಾಜು ಮಾಡುತ್ತಿರುವ ಕಂಪನಿಗಳು ಸಂಕಷ್ಟದಲ್ಲಿ ಇವೆ, ಇದರ ಕುರಿತಂತೆ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಟಿ. ಎ. ಶರವಣ ಅವರು ಪ್ರಶ್ನಿಸಿದರು. ಗೃಹ ಜ್ಯೋತಿ ಯೋಜನೆಗಳ ಮೂಲಕ ಉಚಿತ ವಿದ್ಯುತ್ ಶಕ್ತಿ ನೀಡುತ್ತಿರುವ ರಾಜ್ಯ ಸರ್ಕಾರ ವಿದ್ಯುತ್ ಸರಬರಾಜು ಮಾಡುತ್ತಿರುವ ಕಂಪನಿಗಳ ಕಷ್ಟವನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ.   KSRTC ಪ್ರಯಾಣಿಕರಿಗೆ ಗುಡ್‌ ನ್ಯೂಸ್:‌ ಬಸ್ ಟಿಕೆಟ್‌ ದರ ಏರಿಕೆ ಸದ್ಯಕ್ಕಿಲ್ಲ: ಸಾರಿಗೆ ಸಚಿವರ ಸ್ಪಷ್ಟನೆ! … Continue reading ಗೃಹಜ್ಯೋತಿ ಸ್ಕೀಂ: ವಿದ್ಯುತ್ ಶಕ್ತಿ ಉತ್ಪಾದನೆ ಕಂಪನಿಗಳಿಗೆ ಆರ್ಥಿಕ ಸಂಕಷ್ಟ: ಪರಿಷತ್ ಶಾಸಕ ಟಿ.ಎ.ಶರವಣ