Yatnal; ಗ್ಯಾರಂಟಿ ಸಂಪೂರ್ಣ ವಿಫಲ.. ಸಿದ್ದರಾಮಯ್ಯಗೆ ನೈತಿಕತೆ ಹಕ್ಕಿಲ್ಲ – ಯತ್ನಾಳ್ ..!

ವಿಜಯಪುರ:- ಗ್ಯಾರಂಟಿ ತೆಗೆದರೆ ಝೀರೋ ಆಗುತ್ತೇವೆಂದು ತೈಲ ದರ ಏರಿಕೆ ಮಾಡುತ್ತಿದ್ದಾರೆ ಎಂದು ಶಾಸಕ ಯತ್ನಾಳ್ ಹೇಳಿದ್ದಾರೆ. Ballari: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಜಾಂಬವಂತ…! ಪಕ್ಷದ ಮುಂದಿನ ಹೋರಾಟಗಳ ಕುರಿತು ಎನ್ ರವಿಕುಮಾರ್, ವೀರಣ್ಣ ಚರಂತಿಮಠ, ಅಭಯ ಪಾಟೀಲರೊಂದಿಗೆ ಚರ್ಚಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಂಗ್ರೆಸ್​ನ ದುರಾಡಳಿತದ ವಿಚಾರವಾಗಿ ಅಧಿವೇಶನದಲ್ಲಿ ಚರ್ಚೆ ಮಾಡುವುದು ಸೇರಿದಂತೆ, ನಾವೆಲ್ಲರೂ ಒಂದಾಗಿ ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುವ ವಿಚಾರವಾಗಿ ಚರ್ಚೆ ಆಗಿದೆ ಎಂದರು. ಗ್ಯಾರಂಟಿ ತೆಗೆದರೆ ಝೀರೋ ಆಗುತ್ತೇವೆ … Continue reading Yatnal; ಗ್ಯಾರಂಟಿ ಸಂಪೂರ್ಣ ವಿಫಲ.. ಸಿದ್ದರಾಮಯ್ಯಗೆ ನೈತಿಕತೆ ಹಕ್ಕಿಲ್ಲ – ಯತ್ನಾಳ್ ..!