ಗ್ಯಾರಂಟಿ ಯೋಜನೆಗಳನ್ನ ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಸಿದರು. ಅವರು ಇಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಗಡಿ ಶಾಸಕರಾದ ಬಾಲಕೃಷ್ಣ ಅವರ ಕಾಂಗ್ರೆಸ್ ಲೋಕಸಭೆಯಲ್ಲಿ ಗೆಲುವು ಸಾಧಿಸದಿದ್ದರೆ, ಗ್ಯಾರಂಟಿಗಳನ್ನು ರದ್ದುಗೊಳಿಸಲಾಗುವುದು ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಅವುಗಳನ್ನು ಖಂಡಿತ ಮುಂದುವರೆಸಲಾಗುವುದು ಎಂದರು. ಕೇಂದ್ರ ಸರ್ಕಾರ ಫೆಬ್ರವರಿ 1 ರಂದು 2024–25 ನೇ ಸಾಲಿನ ಮಧ್ಯಂತರ ಬಜೆಟ್‌ ಮಂಡಿಸಲಿದ್ದು, … Continue reading ಗ್ಯಾರಂಟಿ ಯೋಜನೆಗಳನ್ನ ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ!