ದರ್ಶನ್ ಚಿತ್ರರಂಗದಿಂದ ಬ್ಯಾನ್ ಆಗೋದು ಗ್ಯಾರಂಟಿ!?.. ಸಹನಾ ಕುಟುಂಬದ ಪರ ನಿಂತ ಫಿಲಂ ಚೇಂಬರ್…!

ಬೆಂಗಳೂರು:- ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಅವರನ್ನು ಚಿತ್ರರಂಗದಿಂದ ಬ್ಯಾನ್ ಆಗೋದು ಗ್ಯಾರಂಟಿ ಎಂದೇ ಹೇಳಲಾಗುತ್ತಿದೆ. ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕಕ್ಕೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿ ನಾಥ್ ಭೇಟಿ..! ಈ ಸಂಬಂಧ ಫಿಲಂ ಚೇಂಬರ್​ನಲ್ಲಿ ಪದಾಧಿಕಾರಿಗಳು, ಅಧ್ಯಕ್ಷರು ತುರ್ತು ಸಭೆ ನಡೆಸಿದರು. ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಫಿಲಂ ಚೇಂಬರ್ ಅಧ್ಯಕ್ಷ ಎನ್‌.ಎಂ.ಸುರೇಶ್, ಕೊಲೆ ಪ್ರಕರಣವನ್ನು ಖಂಡಿಸಿದರು. ಈ ಅನ್ಯಾಯವನ್ನ ಖಂಡಿಸಲೇಬೇಕು. ಮೊದಲು, ನಾಳೆ ನಾವೆಲ್ಲಾ ಚಿತ್ರದುರ್ಗಕ್ಕೆ ಹೋಗ್ತೀವಿ, ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳುತ್ತೇವೆ … Continue reading ದರ್ಶನ್ ಚಿತ್ರರಂಗದಿಂದ ಬ್ಯಾನ್ ಆಗೋದು ಗ್ಯಾರಂಟಿ!?.. ಸಹನಾ ಕುಟುಂಬದ ಪರ ನಿಂತ ಫಿಲಂ ಚೇಂಬರ್…!