ಗ್ಯಾರಂಟಿಯಿಂದ ಮಹಿಳೆಯರು ಮಹಿಳೆಯರು ದಾರಿ ತಪ್ಪಿದ್ದಾರೆ! – HDK ಗೆ ಎದುರಾಯ್ತು ಮತ್ತೊಂದು ಸಂಕಷ್ಟ!

ಬೆಂಗಳೂರು:- ಮಾಜಿ ಸಿಎಂ ಕುಮಾರಸ್ವಾಮಿ ಗ್ಯಾರಂಟಿ ಟೀಕಿಸೋ ಭರದಲ್ಲಿ ಆಡಿದ ಮಾತು ಬಿಜೆಪಿ-ಜೆಡಿಎಸ್​ಗೆ ದುಬಾರಿ ಆಗ್ತಿದೆ. ಗ್ಯಾರಂಟಿಯಿಂದ ನನ್ನ ತಾಯಂದಿರು ದಾರಿ ತಪ್ಪಿದ್ದಾರೆ ಎಂದು ಎಚ್​ಡಿಕೆ ನೀಡಿರುವ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. IPL 2024: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಅದ್ಭುತ ಹೋರಾಟ ನೀಡಿ ಸೋಲು ಕಂಡ RCB! ಇದೇ ವಿಚಾರವಾಗಿ ಕಾಂಗ್ರೆಸ್​ ಮತ್ತೊಂದೆ ಹೆಜ್ಜೆ ಮುಂದೆ ಹೋಗಿ ಕುಮಾರಸ್ವಾಮಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಮಾಜಿ ಸಂಸದ ಉಗ್ರಪ್ಪ, … Continue reading ಗ್ಯಾರಂಟಿಯಿಂದ ಮಹಿಳೆಯರು ಮಹಿಳೆಯರು ದಾರಿ ತಪ್ಪಿದ್ದಾರೆ! – HDK ಗೆ ಎದುರಾಯ್ತು ಮತ್ತೊಂದು ಸಂಕಷ್ಟ!