ಕಲಬುರಗಿಯಲ್ಲಿ ಗುಂಡಿನ ಸದ್ದು: ಕೊಲೆ ಆರೋಪಿಗೆ ಪೊಲೀಸರ ಫೈರಿಂಗ್!

ಕಲಬುರ್ಗಿ:- ಜಿಲ್ಲೆಯ ಆಳಂದ ತಾಲ್ಲೂಕಿನ ಮಾಡ್ಯಾಳ ಬಳಿ ಮಾಜಿ‌ ಗ್ರಾಂ ಸದಸ್ಯ ವಿಶ್ವನಾಥ್ ಜಮಾದಾರ್ ಹತ್ಯೆ ಪ್ರಕರಣದ ಕೊಲೆ ಆರೋಪಿ ಲಕ್ಷ್ಮಣ ಪೂಜಾರಿ ಕಾಲಿಗೆ ಪೊಲೀಸ್ ಫೈರಿಂಗ್ ಮಾಡಿದ್ದಾರೆ. Bengaluru: ಎಂಎಸ್‌ ರಾಮಯ್ಯ ಆಸ್ಪತ್ರೆಗೆ ಬೆಂಕಿ! ಹಲವರಿಗೆ ಗಾಯ; ರೋಗಿಗಳ ಸ್ಥಳಾಂತರ! ಪಿಎಸ್ಐ ಇಂದುಮತಿ ಅವರು, ಲಕ್ಷ್ಮಣ ಪೂಜಾರಿ ಬಲಗಾಲಿಗೆ ಪೈರಿಂಗ್ ಮಾಡಿದ್ದಾರೆ. ಕೊಲೆ ಕೇಸ್ ನಲ್ಲಿ ಗನ್‌ ರಿಕವರಿ ಸಲುವಾಗಿ ತೇರಳಿದ್ದ ವೇಳೆ ಪೊಲೀಸರ ಮೇಲೆ ಆರೋಪಿ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಆತ್ಮರಕ್ಷಣೆಗೆ ಪೊಲೀಸರು … Continue reading ಕಲಬುರಗಿಯಲ್ಲಿ ಗುಂಡಿನ ಸದ್ದು: ಕೊಲೆ ಆರೋಪಿಗೆ ಪೊಲೀಸರ ಫೈರಿಂಗ್!