ಗುರುದ್ವಾರ ಮುಖ್ಯಸ್ಥರ ಹತ್ಯೆ ಕೇಸ್ – ಪೊಲೀಸ್ ಎನ್ ಕೌಂಟರ್ ನಲ್ಲಿ ಆರೋಪಿ ಸಾವು!

ಉತ್ತರಾಖಂಡ:- ಇಲ್ಲಿನ ಎಸ್‌ಟಿಎಫ್ ಮತ್ತು ಹರಿದ್ವಾರ ಪೊಲೀಸರು ಗುರುದ್ವಾರ ಮುಖ್ಯಸ್ಥರ ಹತ್ಯೆ ಪ್ರಕರಣದ ಆರೋಪಿಯನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಮಾರ್ಚ್ 28ರಂದು ದೇಗುಲದ ಆವರಣದಲ್ಲಿ ಬೈಕ್ ನಲ್ಲಿ ಬಂದ ಸರಬ್ಜಿತ್ ಸಿಂಗ್ ಮತ್ತು ಅಮರ್ ಜಿತ್ ಸಿಂಗ್ ಬಾಬಾ ತಾರ್ಸೆಮ್ ಸಿಂಗ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು. ನಾನಕಮಟ್ಟಾ ಸಾಹಿಬ್ ಗುರುದ್ವಾರದ ಡೇರಾ ಕರ್ ಸೇವಾ ಮುಖ್ಯಸ್ಥ ಕುರ್ಚಿಯಲ್ಲಿ ಕುಳಿತಿದ್ದಾಗ ಶೂಟರ್ ರೈಫಲ್‌ನಿಂದ ಗುಂಡು ಹಾರಿಸಿದ್ದ. ಕಾಲರಾ ಭೀತಿ: ಬೀದಿ ಬದಿಯಲ್ಲಿ ಆಹಾರ ಮಾರಾಟಕ್ಕೆ … Continue reading ಗುರುದ್ವಾರ ಮುಖ್ಯಸ್ಥರ ಹತ್ಯೆ ಕೇಸ್ – ಪೊಲೀಸ್ ಎನ್ ಕೌಂಟರ್ ನಲ್ಲಿ ಆರೋಪಿ ಸಾವು!