ಅರ್ಧಂಬರ್ಧ ಬಟ್ಟೆ ಧರಿಸಿ ಬಂದ್ರೆ ಇಲ್ಲಿ ಪ್ರವೇಶ ಇಲ್ಲ: ಎಲ್ಲಿ ಅಂತೀರಾ!? ಈ ಸ್ಟೋರಿ ನೋಡಿ!

ಭೋಪಾಲ್:– ಮಧ್ಯಪ್ರದೇಶದ ರತ್ಲಾಮ್‌ನಲ್ಲಿರುವ, ಪ್ರಸಿದ್ಧ ಕಾಳಿಕಾ ದೇವಾಲಯವು ಕೂಡ ವಸ್ತ್ರಸಂಹಿತೆ ಜಾರಿಗೊಳಿಸಿದ್ದು, ಭಕ್ತಾದಿಗಳು ವಿದೇಶಿ ಹಾಗೂ ತುಂಡುಡುಗೆ ಧರಿಸಿ ಬರುವಂತಿಲ್ಲ ಎಂದು ಆದೇಶಿಸಿದೆ. ಮಳೆಯ ಆರ್ಭಟ: ಚಾಮರಾಜನಗರದಲ್ಲಿ ಪ್ರವಾಹ ಭೀತಿ, ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ! ದೇವಾಲಯದ ಅರ್ಚಕ ರಾಜೇಂದ್ರ ಶರ್ಮಾ ಅವರು ವಸ್ತ್ರಸಂಹಿತೆ ಜಾರಿಗೊಳಿಸಿದ್ದಾರೆ. “ದೇವಾಲಯದ ಪಾವಿತ್ರ್ಯ ಕಾಪಾಡಲು, ಭಕ್ತರು ವಿದೇಶಿ ಹಾಗೂ ತುಂಡುಡುಗೆ, ಶಾರ್ಟ್ಸ್‌ಗಳನ್ನು ಧರಿಸಿ ಬಂದರೆ, ಅವರಿಗೆ ದೇವಾಲಯ ಪ್ರವೇಶಿಸಲು ಅನುಮತಿ ನೀಡುವುದಿಲ್ಲ. ಇಂತಹ ಉಡುಪು ಧರಿಸಿ ಬರುವ ಯಾರಿಗೂ ದೇವಾಲಯದ ಗರ್ಭಗುಡಿ … Continue reading ಅರ್ಧಂಬರ್ಧ ಬಟ್ಟೆ ಧರಿಸಿ ಬಂದ್ರೆ ಇಲ್ಲಿ ಪ್ರವೇಶ ಇಲ್ಲ: ಎಲ್ಲಿ ಅಂತೀರಾ!? ಈ ಸ್ಟೋರಿ ನೋಡಿ!